ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು.
ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.
ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.
1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.
ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…