ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ.
ಒಂದು ಹಸಿರಾದ, ಸ್ವಚ್ಛವಾಗಿ ತೊಳೆದ ತಾಜಾ ಕೊತ್ತಂಬರಿ ಕಟ್ಟನ್ನು ತೆಗೆದುಕೊಂಡು, ಅದನ್ನು ಚಿಕ್ಕ-ಚಿಕ್ಕ ಚೂರುಗಳನ್ನಾಗಿ ಮಾಡಿ ಒಂದು ತಪ್ಪಲೆಯಲ್ಲಿ ಹಾಕಿ ಶುದ್ಧ ನೀರಿನಲ್ಲಿ ಬಿಸಿಮಾಡಿ, ೧೦ ನಿಮಿಷ ಕುದಿಸಿ, ನಂತರ ಆರಿಸಿ. ಅದನ್ನು ಸೋಸಿ, ಸ್ವಚ್ಛವಾದ ಉತ್ತಮ ದರ್ಜೆಯ ಬಾಟಲಿ/ ಪಾತ್ರೆಯಲ್ಲಿ ಹಾಕಿ ಶೀತಕದಲ್ಲಿ ದಿನಂಪ್ರತಿ ಒಂದು ಲೋಟ ಈ ರೀತಿ ತಯಾರಿಸಿದ ಕೊತ್ತಂಬರಿ ಪೇಯವನ್ನು ರಾತ್ರಿ ಮಲಗುವ ಮುನ್ನ ಸೇವಿಸಿ.
ನಿಮ್ಮ ಮೂತ್ರ ವಿಸರ್ಜನೆಯ ವೇಳೆಗೆ, ನಿಮ್ಮ ದೇಹದಲ್ಲಿನ ಅನಪೇಕ್ಷಿತ ಲವಣಗಳು ಹಾಗೂ ಸಂಗ್ರಹಿತ ಅಶುದ್ಧಗಳು ಹೊರಹೋಗುವದರ ಅನುಭವ ಸ್ವತಃ ನಿಮಗೇ ಆಗುತ್ತದೆ. ಕೊತ್ತಂಬರಿ ಸೊಪ್ಪು ಮೂತ್ರಪಿಂಡ ಶುದ್ಧೀಕರಣಕ್ಕೆ ಒಂದು ಒಳ್ಳೆಯ ಮನೆಮದ್ದು ಈ ರೀತಿಯಾಗಿ ಮಾಡಿ ನಿಮ್ಮ ಮೂತ್ರಪಿಂಡ ಶುದ್ದೀಕರಿಸಿ ಮತ್ತು ಇತರರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….