ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ.
ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ.

ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ)
ತೇವಾಂಶ-85.3
ಸಸಾರಜನಕ- 0.1 ಗ್ರಾಂ
ಮೇದಸ್ಸು – 0.2 ಗ್ರಾಂ
ಖನಿಜಾಂಶ – – 0.6 ಗ್ರಾಂ
ಕಾರ್ಬೋಹೈಡ್ರೇಟ್ಸ್ – 9.6 ಗ್ರಾಂ
ಕ್ಯಾಲ್ಸಿಯಂ – 50 ಮಿಲಿಗ್ರಾಂಸೀಬೆ ಯಲ್ಲಿರುವ ಔಷಧೀಯ ಗುಣಗಳು

1. ಸ್ತ್ರೀಯರ ಅತಿ ರಕ್ತಸ್ರಾವ: ಸ್ತ್ರೀಯರ ಅತಿ ರಕ್ತಸ್ರಾವ ತೊಂದರೆಗಳಲ್ಲಿ ಸೀಬೆಯ ಬೇರಿನ ರಸ ದೊಂದಿಗೆ ಜೇನುತುಪ್ಪದ 1 ಚಮಚದಷ್ಟು ಬೆರಸಿ ದಿನಕ್ಕೆ 2-3 ಬಾರಿ ಸೇವಿಸಿದರೆ ಪರಿಣಾಮಕಾರಿ.
2. ಗಾಯಗಳು: ಗಾಯಗಳಿಗೆ ಹಾಗೂ ಹಳೆಯದಾದ ಹುಣ್ಣುಗಳಿಗೆ ಸೀಬೆ ಎಲೆಗಳನ್ನು ಜಜ್ಜಿ ರಸವನ್ನು ಹಚ್ಚುವುದರಿಂದ ಗಾಯಗಳು, ಹುಣ್ಣುಗಳು ಬೇಗನೇ ವಾಸಿಯಾಗುತ್ತವೆ.
3. ಬಾಯಿ ಹುಣ್ಣು: ಬಾಯಿ ಹುಣ್ಣಿಗೆ ಸೀಬೆ ಚಿಗುರುಗಳಿಂದ ಕಷಾಯ ತಯಾರಿಸಿ ಅದಕ್ಕೆ ಸ್ವಲ್ಪ ಉಪ್ಪು ಬೆರಸಿ ದಿನಕ್ಕೆ 3-4 ಬಾರಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ವಾಸಿ ಆಗುತ್ತದೆ.

4. ಹುಳುಕಲ್ಲು-ಹಲ್ಲುನೋವು: ಪ್ರತಿದಿನ ಸೀಬೆ ಗಿಡದ ಚಿಗುರಲೆಯಿಂದ ಹಲ್ಲುಜ್ಜುತ್ತಿದ್ದರೆ ಹಲ್ಲು ಗಟ್ಟಿಯಾಗುತ್ತದೆ. ಹುಳುಕಲ್ಲು-ಹಲ್ಲುನೋವಿಗೆ ಎಲೆಯನ್ನು ಜಗಿಯುವುದರಿಂದ ಪ್ರಯೋಜನವಾಗುತ್ತದೆ.
5.ಬೆವರಿನ ದುರ್ನಾತ: ಸೀಬೆ ಎಲೆಗಳನ್ನು ನುಣ್ಣಗೆ ಅರೆದು ಮೈಗೆ ಚೆನ್ನಾಗಿ ತಿಕ್ಕಿಕೊಂಡು, ಅರ್ಧ ಗಂಟೆಯ ನಂತರ ಸ್ನಾನ ಮಾಡುವುದರಿಂದ ಬೆವರಿನ ದುರ್ನಾತ ದೂರವಾಗುವುದು.
6. ಆಮಶಂಕೆ: ಆಮಶಂಕೆ ಉಂಟಾದಾಗ ಸೀಬೆ ಚಿಗುರನಿಂದ ಕಷಾಯ ತಯಾರಿಸಿ ಮಜ್ಜಿಗೆ ಯೊಂದಿಗೆ ಸೇವಿಸುವುದರಿಂದ ಆಮಶಂಕೆ ನಿಯಂತ್ರಣಗೊಳ್ಳುವುದು,

7. ಚರ್ಮ ರೋಗಗಳು: ಸೀಬೆ ಎಲೆ ಗಳೊಂದಿಗೆ 2-3 ಚಿಟಿಕೆ ಅರಿಶಿನ ಪುಡಿಯನ್ನು ಬೆರೆಸಿ ನುಣ್ಣಗೆ ಅರೆದು – ತುರಿ, ಕಜ್ಜಿ, ತುರಿಕೆ ಮುಂತಾದ ಚರ್ಮ ರೋಗಗಳಿಗೆ ಹಚ್ಚುವುದರಿಂದ ಉಪಶಮನ ದೊರೆಯುವುದು.
8. ಎರಡು ಜಾತಿಗಳು: ಸೀಬೆ ಹಣ್ಣಿನಲ್ಲಿ ಕೆಂಪು ಮತ್ತು ಬಿಳಿ ಎಂಬ ಎರಡು ಜಾತಿಗಳಿವೆ. ಆದರೆ ಔಷಧೀಯ ಗುಣಗಳಲ್ಲಿ, ಪೌಷ್ಟಿಕಾಂಶಗಳಲ್ಲಿ ವ್ಯತ್ಯಾಸವು ಆದರೆ ಹಣ್ಣಿನಲ್ಲಿ ಕೆಂಪು
9. ಪಿತ್ತದ ಗಂಧೆಗಳು: ಸೀಬೆ ಚಿಗುರು, ಅರಿಶಿನ ಪುಡಿ, ಮೆಂತ್ಯ, ಹಾಗಲಕಾಯಿ ರಸ, ಕೊತ್ತಂಬರಿ ಬೀಜ ಇವುಗಳನ್ನು ಸೇರಿಸಿ ಚೆನ್ನಾಗಿ ಅರೆದು ಲೇಪಿಸಿರುವುದರಿಂದ ಪಿತ್ತದ ಗಂಧೆಗಳು ನಿವಾರಣೆಯಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…