ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ.
ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ.

ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ)
ತೇವಾಂಶ-85.3
ಸಸಾರಜನಕ- 0.1 ಗ್ರಾಂ
ಮೇದಸ್ಸು – 0.2 ಗ್ರಾಂ
ಖನಿಜಾಂಶ – – 0.6 ಗ್ರಾಂ
ಕಾರ್ಬೋಹೈಡ್ರೇಟ್ಸ್ – 9.6 ಗ್ರಾಂ
ಕ್ಯಾಲ್ಸಿಯಂ – 50 ಮಿಲಿಗ್ರಾಂಸೀಬೆ ಯಲ್ಲಿರುವ ಔಷಧೀಯ ಗುಣಗಳು

1. ಸ್ತ್ರೀಯರ ಅತಿ ರಕ್ತಸ್ರಾವ: ಸ್ತ್ರೀಯರ ಅತಿ ರಕ್ತಸ್ರಾವ ತೊಂದರೆಗಳಲ್ಲಿ ಸೀಬೆಯ ಬೇರಿನ ರಸ ದೊಂದಿಗೆ ಜೇನುತುಪ್ಪದ 1 ಚಮಚದಷ್ಟು ಬೆರಸಿ ದಿನಕ್ಕೆ 2-3 ಬಾರಿ ಸೇವಿಸಿದರೆ ಪರಿಣಾಮಕಾರಿ.
2. ಗಾಯಗಳು: ಗಾಯಗಳಿಗೆ ಹಾಗೂ ಹಳೆಯದಾದ ಹುಣ್ಣುಗಳಿಗೆ ಸೀಬೆ ಎಲೆಗಳನ್ನು ಜಜ್ಜಿ ರಸವನ್ನು ಹಚ್ಚುವುದರಿಂದ ಗಾಯಗಳು, ಹುಣ್ಣುಗಳು ಬೇಗನೇ ವಾಸಿಯಾಗುತ್ತವೆ.
3. ಬಾಯಿ ಹುಣ್ಣು: ಬಾಯಿ ಹುಣ್ಣಿಗೆ ಸೀಬೆ ಚಿಗುರುಗಳಿಂದ ಕಷಾಯ ತಯಾರಿಸಿ ಅದಕ್ಕೆ ಸ್ವಲ್ಪ ಉಪ್ಪು ಬೆರಸಿ ದಿನಕ್ಕೆ 3-4 ಬಾರಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ವಾಸಿ ಆಗುತ್ತದೆ.

4. ಹುಳುಕಲ್ಲು-ಹಲ್ಲುನೋವು: ಪ್ರತಿದಿನ ಸೀಬೆ ಗಿಡದ ಚಿಗುರಲೆಯಿಂದ ಹಲ್ಲುಜ್ಜುತ್ತಿದ್ದರೆ ಹಲ್ಲು ಗಟ್ಟಿಯಾಗುತ್ತದೆ. ಹುಳುಕಲ್ಲು-ಹಲ್ಲುನೋವಿಗೆ ಎಲೆಯನ್ನು ಜಗಿಯುವುದರಿಂದ ಪ್ರಯೋಜನವಾಗುತ್ತದೆ.
5.ಬೆವರಿನ ದುರ್ನಾತ: ಸೀಬೆ ಎಲೆಗಳನ್ನು ನುಣ್ಣಗೆ ಅರೆದು ಮೈಗೆ ಚೆನ್ನಾಗಿ ತಿಕ್ಕಿಕೊಂಡು, ಅರ್ಧ ಗಂಟೆಯ ನಂತರ ಸ್ನಾನ ಮಾಡುವುದರಿಂದ ಬೆವರಿನ ದುರ್ನಾತ ದೂರವಾಗುವುದು.
6. ಆಮಶಂಕೆ: ಆಮಶಂಕೆ ಉಂಟಾದಾಗ ಸೀಬೆ ಚಿಗುರನಿಂದ ಕಷಾಯ ತಯಾರಿಸಿ ಮಜ್ಜಿಗೆ ಯೊಂದಿಗೆ ಸೇವಿಸುವುದರಿಂದ ಆಮಶಂಕೆ ನಿಯಂತ್ರಣಗೊಳ್ಳುವುದು,

7. ಚರ್ಮ ರೋಗಗಳು: ಸೀಬೆ ಎಲೆ ಗಳೊಂದಿಗೆ 2-3 ಚಿಟಿಕೆ ಅರಿಶಿನ ಪುಡಿಯನ್ನು ಬೆರೆಸಿ ನುಣ್ಣಗೆ ಅರೆದು – ತುರಿ, ಕಜ್ಜಿ, ತುರಿಕೆ ಮುಂತಾದ ಚರ್ಮ ರೋಗಗಳಿಗೆ ಹಚ್ಚುವುದರಿಂದ ಉಪಶಮನ ದೊರೆಯುವುದು.
8. ಎರಡು ಜಾತಿಗಳು: ಸೀಬೆ ಹಣ್ಣಿನಲ್ಲಿ ಕೆಂಪು ಮತ್ತು ಬಿಳಿ ಎಂಬ ಎರಡು ಜಾತಿಗಳಿವೆ. ಆದರೆ ಔಷಧೀಯ ಗುಣಗಳಲ್ಲಿ, ಪೌಷ್ಟಿಕಾಂಶಗಳಲ್ಲಿ ವ್ಯತ್ಯಾಸವು ಆದರೆ ಹಣ್ಣಿನಲ್ಲಿ ಕೆಂಪು
9. ಪಿತ್ತದ ಗಂಧೆಗಳು: ಸೀಬೆ ಚಿಗುರು, ಅರಿಶಿನ ಪುಡಿ, ಮೆಂತ್ಯ, ಹಾಗಲಕಾಯಿ ರಸ, ಕೊತ್ತಂಬರಿ ಬೀಜ ಇವುಗಳನ್ನು ಸೇರಿಸಿ ಚೆನ್ನಾಗಿ ಅರೆದು ಲೇಪಿಸಿರುವುದರಿಂದ ಪಿತ್ತದ ಗಂಧೆಗಳು ನಿವಾರಣೆಯಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…