ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ.
ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ.

ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ)
ತೇವಾಂಶ-85.3
ಸಸಾರಜನಕ- 0.1 ಗ್ರಾಂ
ಮೇದಸ್ಸು – 0.2 ಗ್ರಾಂ
ಖನಿಜಾಂಶ – – 0.6 ಗ್ರಾಂ
ಕಾರ್ಬೋಹೈಡ್ರೇಟ್ಸ್ – 9.6 ಗ್ರಾಂ
ಕ್ಯಾಲ್ಸಿಯಂ – 50 ಮಿಲಿಗ್ರಾಂಸೀಬೆ ಯಲ್ಲಿರುವ ಔಷಧೀಯ ಗುಣಗಳು

1. ಸ್ತ್ರೀಯರ ಅತಿ ರಕ್ತಸ್ರಾವ: ಸ್ತ್ರೀಯರ ಅತಿ ರಕ್ತಸ್ರಾವ ತೊಂದರೆಗಳಲ್ಲಿ ಸೀಬೆಯ ಬೇರಿನ ರಸ ದೊಂದಿಗೆ ಜೇನುತುಪ್ಪದ 1 ಚಮಚದಷ್ಟು ಬೆರಸಿ ದಿನಕ್ಕೆ 2-3 ಬಾರಿ ಸೇವಿಸಿದರೆ ಪರಿಣಾಮಕಾರಿ.
2. ಗಾಯಗಳು: ಗಾಯಗಳಿಗೆ ಹಾಗೂ ಹಳೆಯದಾದ ಹುಣ್ಣುಗಳಿಗೆ ಸೀಬೆ ಎಲೆಗಳನ್ನು ಜಜ್ಜಿ ರಸವನ್ನು ಹಚ್ಚುವುದರಿಂದ ಗಾಯಗಳು, ಹುಣ್ಣುಗಳು ಬೇಗನೇ ವಾಸಿಯಾಗುತ್ತವೆ.
3. ಬಾಯಿ ಹುಣ್ಣು: ಬಾಯಿ ಹುಣ್ಣಿಗೆ ಸೀಬೆ ಚಿಗುರುಗಳಿಂದ ಕಷಾಯ ತಯಾರಿಸಿ ಅದಕ್ಕೆ ಸ್ವಲ್ಪ ಉಪ್ಪು ಬೆರಸಿ ದಿನಕ್ಕೆ 3-4 ಬಾರಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ವಾಸಿ ಆಗುತ್ತದೆ.

4. ಹುಳುಕಲ್ಲು-ಹಲ್ಲುನೋವು: ಪ್ರತಿದಿನ ಸೀಬೆ ಗಿಡದ ಚಿಗುರಲೆಯಿಂದ ಹಲ್ಲುಜ್ಜುತ್ತಿದ್ದರೆ ಹಲ್ಲು ಗಟ್ಟಿಯಾಗುತ್ತದೆ. ಹುಳುಕಲ್ಲು-ಹಲ್ಲುನೋವಿಗೆ ಎಲೆಯನ್ನು ಜಗಿಯುವುದರಿಂದ ಪ್ರಯೋಜನವಾಗುತ್ತದೆ.
5.ಬೆವರಿನ ದುರ್ನಾತ: ಸೀಬೆ ಎಲೆಗಳನ್ನು ನುಣ್ಣಗೆ ಅರೆದು ಮೈಗೆ ಚೆನ್ನಾಗಿ ತಿಕ್ಕಿಕೊಂಡು, ಅರ್ಧ ಗಂಟೆಯ ನಂತರ ಸ್ನಾನ ಮಾಡುವುದರಿಂದ ಬೆವರಿನ ದುರ್ನಾತ ದೂರವಾಗುವುದು.
6. ಆಮಶಂಕೆ: ಆಮಶಂಕೆ ಉಂಟಾದಾಗ ಸೀಬೆ ಚಿಗುರನಿಂದ ಕಷಾಯ ತಯಾರಿಸಿ ಮಜ್ಜಿಗೆ ಯೊಂದಿಗೆ ಸೇವಿಸುವುದರಿಂದ ಆಮಶಂಕೆ ನಿಯಂತ್ರಣಗೊಳ್ಳುವುದು,

7. ಚರ್ಮ ರೋಗಗಳು: ಸೀಬೆ ಎಲೆ ಗಳೊಂದಿಗೆ 2-3 ಚಿಟಿಕೆ ಅರಿಶಿನ ಪುಡಿಯನ್ನು ಬೆರೆಸಿ ನುಣ್ಣಗೆ ಅರೆದು – ತುರಿ, ಕಜ್ಜಿ, ತುರಿಕೆ ಮುಂತಾದ ಚರ್ಮ ರೋಗಗಳಿಗೆ ಹಚ್ಚುವುದರಿಂದ ಉಪಶಮನ ದೊರೆಯುವುದು.
8. ಎರಡು ಜಾತಿಗಳು: ಸೀಬೆ ಹಣ್ಣಿನಲ್ಲಿ ಕೆಂಪು ಮತ್ತು ಬಿಳಿ ಎಂಬ ಎರಡು ಜಾತಿಗಳಿವೆ. ಆದರೆ ಔಷಧೀಯ ಗುಣಗಳಲ್ಲಿ, ಪೌಷ್ಟಿಕಾಂಶಗಳಲ್ಲಿ ವ್ಯತ್ಯಾಸವು ಆದರೆ ಹಣ್ಣಿನಲ್ಲಿ ಕೆಂಪು
9. ಪಿತ್ತದ ಗಂಧೆಗಳು: ಸೀಬೆ ಚಿಗುರು, ಅರಿಶಿನ ಪುಡಿ, ಮೆಂತ್ಯ, ಹಾಗಲಕಾಯಿ ರಸ, ಕೊತ್ತಂಬರಿ ಬೀಜ ಇವುಗಳನ್ನು ಸೇರಿಸಿ ಚೆನ್ನಾಗಿ ಅರೆದು ಲೇಪಿಸಿರುವುದರಿಂದ ಪಿತ್ತದ ಗಂಧೆಗಳು ನಿವಾರಣೆಯಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…