ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ.
ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ.

ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ)
ತೇವಾಂಶ-85.3
ಸಸಾರಜನಕ- 0.1 ಗ್ರಾಂ
ಮೇದಸ್ಸು – 0.2 ಗ್ರಾಂ
ಖನಿಜಾಂಶ – – 0.6 ಗ್ರಾಂ
ಕಾರ್ಬೋಹೈಡ್ರೇಟ್ಸ್ – 9.6 ಗ್ರಾಂ
ಕ್ಯಾಲ್ಸಿಯಂ – 50 ಮಿಲಿಗ್ರಾಂಸೀಬೆ ಯಲ್ಲಿರುವ ಔಷಧೀಯ ಗುಣಗಳು

1. ಸ್ತ್ರೀಯರ ಅತಿ ರಕ್ತಸ್ರಾವ: ಸ್ತ್ರೀಯರ ಅತಿ ರಕ್ತಸ್ರಾವ ತೊಂದರೆಗಳಲ್ಲಿ ಸೀಬೆಯ ಬೇರಿನ ರಸ ದೊಂದಿಗೆ ಜೇನುತುಪ್ಪದ 1 ಚಮಚದಷ್ಟು ಬೆರಸಿ ದಿನಕ್ಕೆ 2-3 ಬಾರಿ ಸೇವಿಸಿದರೆ ಪರಿಣಾಮಕಾರಿ.
2. ಗಾಯಗಳು: ಗಾಯಗಳಿಗೆ ಹಾಗೂ ಹಳೆಯದಾದ ಹುಣ್ಣುಗಳಿಗೆ ಸೀಬೆ ಎಲೆಗಳನ್ನು ಜಜ್ಜಿ ರಸವನ್ನು ಹಚ್ಚುವುದರಿಂದ ಗಾಯಗಳು, ಹುಣ್ಣುಗಳು ಬೇಗನೇ ವಾಸಿಯಾಗುತ್ತವೆ.
3. ಬಾಯಿ ಹುಣ್ಣು: ಬಾಯಿ ಹುಣ್ಣಿಗೆ ಸೀಬೆ ಚಿಗುರುಗಳಿಂದ ಕಷಾಯ ತಯಾರಿಸಿ ಅದಕ್ಕೆ ಸ್ವಲ್ಪ ಉಪ್ಪು ಬೆರಸಿ ದಿನಕ್ಕೆ 3-4 ಬಾರಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ವಾಸಿ ಆಗುತ್ತದೆ.

4. ಹುಳುಕಲ್ಲು-ಹಲ್ಲುನೋವು: ಪ್ರತಿದಿನ ಸೀಬೆ ಗಿಡದ ಚಿಗುರಲೆಯಿಂದ ಹಲ್ಲುಜ್ಜುತ್ತಿದ್ದರೆ ಹಲ್ಲು ಗಟ್ಟಿಯಾಗುತ್ತದೆ. ಹುಳುಕಲ್ಲು-ಹಲ್ಲುನೋವಿಗೆ ಎಲೆಯನ್ನು ಜಗಿಯುವುದರಿಂದ ಪ್ರಯೋಜನವಾಗುತ್ತದೆ.
5.ಬೆವರಿನ ದುರ್ನಾತ: ಸೀಬೆ ಎಲೆಗಳನ್ನು ನುಣ್ಣಗೆ ಅರೆದು ಮೈಗೆ ಚೆನ್ನಾಗಿ ತಿಕ್ಕಿಕೊಂಡು, ಅರ್ಧ ಗಂಟೆಯ ನಂತರ ಸ್ನಾನ ಮಾಡುವುದರಿಂದ ಬೆವರಿನ ದುರ್ನಾತ ದೂರವಾಗುವುದು.
6. ಆಮಶಂಕೆ: ಆಮಶಂಕೆ ಉಂಟಾದಾಗ ಸೀಬೆ ಚಿಗುರನಿಂದ ಕಷಾಯ ತಯಾರಿಸಿ ಮಜ್ಜಿಗೆ ಯೊಂದಿಗೆ ಸೇವಿಸುವುದರಿಂದ ಆಮಶಂಕೆ ನಿಯಂತ್ರಣಗೊಳ್ಳುವುದು,

7. ಚರ್ಮ ರೋಗಗಳು: ಸೀಬೆ ಎಲೆ ಗಳೊಂದಿಗೆ 2-3 ಚಿಟಿಕೆ ಅರಿಶಿನ ಪುಡಿಯನ್ನು ಬೆರೆಸಿ ನುಣ್ಣಗೆ ಅರೆದು – ತುರಿ, ಕಜ್ಜಿ, ತುರಿಕೆ ಮುಂತಾದ ಚರ್ಮ ರೋಗಗಳಿಗೆ ಹಚ್ಚುವುದರಿಂದ ಉಪಶಮನ ದೊರೆಯುವುದು.
8. ಎರಡು ಜಾತಿಗಳು: ಸೀಬೆ ಹಣ್ಣಿನಲ್ಲಿ ಕೆಂಪು ಮತ್ತು ಬಿಳಿ ಎಂಬ ಎರಡು ಜಾತಿಗಳಿವೆ. ಆದರೆ ಔಷಧೀಯ ಗುಣಗಳಲ್ಲಿ, ಪೌಷ್ಟಿಕಾಂಶಗಳಲ್ಲಿ ವ್ಯತ್ಯಾಸವು ಆದರೆ ಹಣ್ಣಿನಲ್ಲಿ ಕೆಂಪು
9. ಪಿತ್ತದ ಗಂಧೆಗಳು: ಸೀಬೆ ಚಿಗುರು, ಅರಿಶಿನ ಪುಡಿ, ಮೆಂತ್ಯ, ಹಾಗಲಕಾಯಿ ರಸ, ಕೊತ್ತಂಬರಿ ಬೀಜ ಇವುಗಳನ್ನು ಸೇರಿಸಿ ಚೆನ್ನಾಗಿ ಅರೆದು ಲೇಪಿಸಿರುವುದರಿಂದ ಪಿತ್ತದ ಗಂಧೆಗಳು ನಿವಾರಣೆಯಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…