ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ.

ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ.
ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149 ಜನರನ್ನು ಅಧ್ಯಯನಕ್ಕೊಳಪಡಿಸಲಾಗಿತ್ತು.

149 ಜನರ ಪೈಕಿ ಕೆಲವರು ಮಲಗುವುದಕ್ಕೂ ಮುನ್ನ ಯೋಗ ಸಂಗೀತವನ್ನು ಆಲಿಸಿದರೆ, ಇನ್ನು ಕೆಲವರು ಪಾಪ್ ಮ್ಯೂಸಿಕ್ ಗೆ ಕಿವಿಕೊಟ್ಟಿದ್ದರು, ಮತ್ತೆ ಕೆಲವರು ಯಾವುದೇ ಸಂಗೀತವನ್ನೂ ಕೇಳದೇ ಹಾಗೆಯೇ ನಿದ್ದೆ ಮಾಡಿದ್ದರು.
ಸಮೀಕ್ಷೆಗೊಳಪಡಿಸಲಾಗಿದ್ದ ವ್ಯಕ್ತಿಗಳ ಹೃದಯ ಬಡಿತವನ್ನು ಸೆಷನ್ ನಲ್ಲಿಯೂ ಸಂಗೀತ ನಿಲ್ಲುವುದಕ್ಕೆ ಅಥವಾ ನಿಶಬ್ದ ಮೂಡುವುದಕ್ಕೂ 5 ನಿಮಿಷಗಳ ಮುನ್ನ ಮಾಪನ ಮಾಡಲಾಗಿತ್ತು. ಇದರ ಜೊತೆಗೆ ಆಂಕ್ಸೈಟಿ ಮಟ್ಟವನ್ನೂ ಮಾಪನ ಮಾಡಲಾಗಿತ್ತು,

ಯೋಗ ಸಂಗೀತ ಕೇಳುವ ವೇಳೆಯಲ್ಲಿ ಹೃದಯ ಬಡಿತ ವ್ಯತ್ಯಾಸ ಹೆಚ್ಚಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳುವ ವೇಳೆಯಲ್ಲಿ ಇಳಿಕೆಯಾಗಿತ್ತು, ನಿಶಬ್ದವಾಗಿದ್ದಾಗ ಯಾವುದೇ ಬದಲಾವಣೆಗಳೂ ಇರಲಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ. ಇನ್ನು ಯೋಗ ಸಂಗೀತ ಕೇಳುತ್ತಿದ್ದವರ ಆಂಕ್ಸೈಟಿ (ಆತಂಕ ಮಟ್ಟ) ಮಟ್ಟ ಕಡಿಮೆಯಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳಿದ ನಂತರ ಹಾಗೂ ಯಾವುದೇ ಸಂಗೀತ ಕೇಳದಿದ್ದಾಗ ಆಂಕ್ಸೈಟಿ ಮಟ್ಟ ಹೆಚ್ಚಿರುವುದು ಸಮೀಕ್ಷೆಯಲ್ಲಿ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.