ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ.
ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ನಿನ್ನೆಯಷ್ಟೇ ವೈದ್ಯರು ಘೋಷಣೆಯನ್ನು ಮಾಡಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ’’ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ .. ನನ್ನ ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳ ಶಕ್ತಿ ಹಾಗೂ ಪ್ರೀತಿ, ವಾತ್ಸಲ್ಯವನ್ನು ಅನುಭವಿಸಿದ್ದೇನೆ, ಅವರದ್ದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ‘‘ ಎಂದು ಗುಣಗಾನ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…