ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ.
ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ನಿನ್ನೆಯಷ್ಟೇ ವೈದ್ಯರು ಘೋಷಣೆಯನ್ನು ಮಾಡಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ’’ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ .. ನನ್ನ ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳ ಶಕ್ತಿ ಹಾಗೂ ಪ್ರೀತಿ, ವಾತ್ಸಲ್ಯವನ್ನು ಅನುಭವಿಸಿದ್ದೇನೆ, ಅವರದ್ದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ‘‘ ಎಂದು ಗುಣಗಾನ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.