ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು.

ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7 ದಿನ ರಾತ್ರಿ ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.

ಚಳಿಗಾಲದಲ್ಲಿ ಬೆಲ್ಲ ತಿನ್ನುವುದು ಬಹಳ ಒಳ್ಳೆಯದು. ಚಳಿಗಾಲದಲ್ಲಿ ಕಾಡುವ ನೆಗಡಿ, ಕೆಮ್ಮ, ಶೀತವನ್ನು ಗುಣಪಡಿಸುವ ಶಕ್ತಿ ಬೆಲ್ಲಕ್ಕಿದೆ. ಬೆಲ್ಲವನ್ನು ಹಾಲು ಅಥವಾ ಟೀ ಜೊತೆ ಸೇವನೆ ಮಾಡಬಹುದು.
ಶುಂಠಿಯನ್ನು ಬೆಲ್ಲದ ಜೊತೆ ಬಿಸಿ ಮಾಡಿ ಬೆಚ್ಚಗಿರುವಾಗಲೇ ತಿನ್ನುವುದ್ರಿಂದ ಗಂಟಲು ನೋವು ಕಡಿಮೆಯಾಗುತ್ತದೆ. ಧ್ವನಿ ಕೂಡ ಮಧುರವಾಗುತ್ತದೆ. ಕೀಲು ನೋವಿನ ಸಮಸ್ಯೆಯಿರುವವರು ಪ್ರತಿದಿನ ಬೆಲ್ಲದ ಜೊತೆ ಶುಂಠಿಯನ್ನು ತಿನ್ನಬೇಕು.

ಚರ್ಮದ ಸಮಸ್ಯೆಗೂ ಬೆಲ್ಲ ಉತ್ತಮ. ಪ್ರತಿದಿನ ಬೆಲ್ಲ ತಿನ್ನುವುದ್ರಿಂದ ಚರ್ಮ ಸಮಸ್ಯೆ ದೂರವಾಗುತ್ತದೆ. ರಕ್ತದಲ್ಲಿರುವ ಹಾನಿಕಾರಕ ಅಂಶವನ್ನು ಹೊರ ಹಾಕಿ ರಕ್ತ ಪರಿಚಲನೆ ಸುಧಾರಿಸುತ್ತದೆ.
ಪ್ರತಿದಿನ ಬೆಲ್ಲ ತಿಂದ ನಂತ್ರ ಸ್ವಲ್ಪ ನೀರು ಕುಡಿಯಬೇಕು. ಬೆಲ್ಲದಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಿರುವುದ್ರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಸುಸ್ತಾಗುತ್ತಿದ್ದ ವೇಳೆ ಬೆಲ್ಲ ತಿಂದು ನೀರು ಕುಡಿಯಬೇಕು. ಕೆಲವೇ ಕ್ಷಣಗಳಲ್ಲಿ ಸುಸ್ತು ಕಡಿಮೆ ಮಾಡಿ ದೇಹಕ್ಕೆ ಹೊಸ ಉತ್ಸಾಹ ತುಂಬುವ ಕೆಲಸವನ್ನು ಬೆಲ್ಲ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…