ಆರೋಗ್ಯ, ಉಪಯುಕ್ತ ಮಾಹಿತಿ

ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

665

ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು.

ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.

ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7 ದಿನ ರಾತ್ರಿ ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.

ಚಳಿಗಾಲದಲ್ಲಿ ಬೆಲ್ಲ ತಿನ್ನುವುದು ಬಹಳ ಒಳ್ಳೆಯದು. ಚಳಿಗಾಲದಲ್ಲಿ ಕಾಡುವ ನೆಗಡಿ, ಕೆಮ್ಮ, ಶೀತವನ್ನು ಗುಣಪಡಿಸುವ ಶಕ್ತಿ ಬೆಲ್ಲಕ್ಕಿದೆ. ಬೆಲ್ಲವನ್ನು ಹಾಲು ಅಥವಾ ಟೀ ಜೊತೆ ಸೇವನೆ ಮಾಡಬಹುದು.

ಶುಂಠಿಯನ್ನು ಬೆಲ್ಲದ ಜೊತೆ ಬಿಸಿ ಮಾಡಿ ಬೆಚ್ಚಗಿರುವಾಗಲೇ ತಿನ್ನುವುದ್ರಿಂದ ಗಂಟಲು ನೋವು ಕಡಿಮೆಯಾಗುತ್ತದೆ. ಧ್ವನಿ ಕೂಡ ಮಧುರವಾಗುತ್ತದೆ. ಕೀಲು ನೋವಿನ ಸಮಸ್ಯೆಯಿರುವವರು ಪ್ರತಿದಿನ ಬೆಲ್ಲದ ಜೊತೆ ಶುಂಠಿಯನ್ನು ತಿನ್ನಬೇಕು.

ಚರ್ಮದ ಸಮಸ್ಯೆಗೂ ಬೆಲ್ಲ ಉತ್ತಮ. ಪ್ರತಿದಿನ ಬೆಲ್ಲ ತಿನ್ನುವುದ್ರಿಂದ ಚರ್ಮ ಸಮಸ್ಯೆ ದೂರವಾಗುತ್ತದೆ. ರಕ್ತದಲ್ಲಿರುವ ಹಾನಿಕಾರಕ ಅಂಶವನ್ನು ಹೊರ ಹಾಕಿ ರಕ್ತ ಪರಿಚಲನೆ ಸುಧಾರಿಸುತ್ತದೆ.

ಪ್ರತಿದಿನ ಬೆಲ್ಲ ತಿಂದ ನಂತ್ರ ಸ್ವಲ್ಪ ನೀರು ಕುಡಿಯಬೇಕು. ಬೆಲ್ಲದಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಿರುವುದ್ರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಸುಸ್ತಾಗುತ್ತಿದ್ದ ವೇಳೆ ಬೆಲ್ಲ ತಿಂದು ನೀರು ಕುಡಿಯಬೇಕು. ಕೆಲವೇ ಕ್ಷಣಗಳಲ್ಲಿ ಸುಸ್ತು ಕಡಿಮೆ ಮಾಡಿ ದೇಹಕ್ಕೆ ಹೊಸ ಉತ್ಸಾಹ ತುಂಬುವ ಕೆಲಸವನ್ನು ಬೆಲ್ಲ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…