ಸುದ್ದಿ

11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

108

ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ ಮಾಡಲು ಆಗಮಿಸಿದ್ದಾರೆ.

ಆದರೆ ಮತ್ತೊಂದು ಶಾಲೆಯ ಬಳಿ ಹೆಲ್ಮೆಟ್ ತೆಗೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.. ಹೌದು ಹೆಲ್ಮೆಟ್ ತೆಗೆದು ನೋಡಿದಾಗ ವಿಷಕಾರಿ ಹಾವಿನ ಬಾಲ ಮಾತ್ರ ಸಿಕ್ಕಿದೆ.. ಹಾವಿನ ತಲೆ ರಂಜಿತ್ ಅವರ ತಲೆಯಿಂದ ಅಪ್ಪಚ್ವಿಯಾಗಿದೆ. ಹೌದು ಹೆಲ್ಮೆಟ್ ಒಳಗೆ ವಿಷಕಾರಿ ಹಾವೊಂದು ಸಿಕ್ಕಿಕೊಂಡಿತ್ತು.. ಅದನ್ನು ನೋಡದೆ ರಂಜಿತ್ ಹೆಲ್ಮೆಟ್ ಹಾಕಿಕೊಂಡಿದ್ದರು.. ಆದರೆ ಅವರ ಗಮನಕ್ಕೆ ಬಾರದೆ ಹಾವಿನ ತಲೆ ರಂಜಿತ್ ಅವರ ತಲೆಯಿಂದ ಅಪ್ಪಚ್ಚಿಯಾಗಿ ಸತ್ತಿದೆ.. ಬಾಲ ಮಾತ್ರ ಉಳಿದಿದೆ.. ಹೆಲ್ಮೆಟ್ ತೆರೆದು ನೋಡಿದಾಗ ಅದು ವಿಷಕಾರಿ ಹಾವಿನ ಬಾಲ ಎಂದು ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ..

ರಂಜಿತ್ ಅವರ ದೇಹದಲ್ಲಿ ವಿಷ ಸೇರಿರಬಹುದಾ ಎಂದು ಪರೀಕ್ಷೆ ಮಾಡಿಸಿದ್ದಾರೆ.. ಆದರೆ ಅದೃಷ್ಟವಶಾತ್ ಹಾವು ಕಚ್ಚಿರಲಿಲ್ಲ.. ಬದಲಾಗಿ ಅದೇ ಅಪ್ಪಚ್ಚಿಯಾಗಿ ಸತ್ತು ಹೋಗಿದೆ.. ಆನಂತರ ಮನೆಗೆ ಬಂದ ರಂಜಿತ್ ಹೆಲ್ಮೆಟ್ ಅನ್ನು ಸುಟ್ಟು ಹಾಕಿದ್ದಾರೆ. ಆತುರಾತುರವಾಗಿ ಶೂಗಳಾಗಲಿ‌ ಹೆಲ್ಮೆಟ್ ಗಳನ್ನಾಗಲಿ ಹಾಕಿಕೊಳ್ಳುವ ಮುನ್ನ ಒಳಗೇನಿದೆ ಎಂದು ಎರಡು ಸೆಕೆಂಡ್ ಗಮನಿಸಿ ನಂತರ ಬಳಸಿದರೆ ಇಂತಹ ಅನಾಹುತಗಳು ಆಗುವುದು ತಪ್ಪುತ್ತದೆ..


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…