ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.

1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.

ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.

ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು. ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.

ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…