ವಿಜ್ಞಾನ

ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

105

ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.

1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.

ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.

ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು.  ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.

ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

  • ಮನರಂಜನೆ

    ಬಿಗ್ ಶಾಕಿಂಗ್.! ಬದಲಾಗಲಿದ್ದಾರೆ ಬಿಗ್ ಬಾಸ್ ನಿರೂಪಕರು..!ಯಾವ ನಟನ ಬದಲಿಗೆ, ಯಾವ ಸ್ಟಾರ್ ನಟ ಬರಲಿದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.   ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.   ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…