ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.
1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.
ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.
ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು. ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.
ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…