ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.
1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.
ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.
ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು. ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.
ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…