ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.
1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.
ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.
ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು. ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.
ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…