ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.

1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.

ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.

ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು. ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.

ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…