ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ.

1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ ಉದ್ದೇಶವೇನೆಂದರೆ ಈ ಪ್ರಪಂಚದಲ್ಲಿ ಎಲ್ಲಾ ವಿಮಾನಗಳಿಗಿಂತ ಅತ್ಯಂತ ವೇಗವಾಗಿ ಚಲಿಸುವ ವಿಮಾನವೊಂದನ್ನು ಪ್ರಯಾಣಿಕರಿಗೆ ಹೇಗಾದರೂ ಮಾಡಿ ನಾವು ಒದಗಿಸಬೇಕೆಂಬುದು ಅವರ ಆಸೆಯಾಗಿತ್ತು. ಇನ್ನು ಅವರ ಆಸೆಯಂತೆ ಒಂದು ವಿಮಾನ ಸಿದ್ಧವಾಗಿತ್ತು. ಗಾಳಿಯಲ್ಲಿ ಶಬ್ದದ ವೇಗ ಗಂಟೆಗೆ 1,235 ಕಿ.ಮೀ ಇರುತ್ತದೆ. ಆದರೆ ಇವರು ಸಿದ್ಧಪಡಿಸಿದ ಕಾನ್ ಕಾರ್ಡ್ ವಿಮಾನ ಗಂಟೆಗೆ 2,170 ಕಿ.ಮೀ. ಚಲಿಸುವಂತಹ ಸಾಮರ್ಥ್ಯವನ್ನ ಹೊಂದಿತ್ತು. ಅಂದರೆ ಶಬ್ದದ ವೇಗಕ್ಕಿಂತ 2 ಪಟ್ಟು ಜಾಸ್ತಿ. ಆದರೆ ಆ ಕಾಲಕ್ಕೆ ಆ ಒಂದು ವಿಮಾನ ಸಿದ್ಧ ಹೊಂದುವುದಕ್ಕೆ ಖರ್ಚಾದ ಹಣ ಭಾರಿ ಮೊತ್ತದು.

ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು 1200 ಕೋಟಿ ರೂಪಾಯಿ ಖರ್ಚಾಗಿತ್ತು.ಇನ್ನೂ ಈ ಒಂದು ವಿಮಾನ ಹೆಚ್ಚಾಗಿ ಸಮುದ್ರ ಮಾರ್ಗದಲ್ಲೇ ತನ್ನ ಪ್ರಯಾಣವನ್ನು ಬೆಳೆಸುತ್ತಿತ್ತು. ಏಕೆಂದರೆ ಈ ಒಂದು ವಿಮಾನದಿಂದ ಬರುತ್ತಿದ್ದಂತಹ ಶಬ್ದ ಭಾರಿ ಶಬ್ದವಾಗಿತ್ತು. ಇನ್ನು ಈಗಿರುವ ವಿಮಾನಗಳು 30ರಿಂದ 38 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತವೆ. ಆದರೆ ಈ ಒಂದು ವಿಮಾನ ಅತ್ಯಂತ ವೇಗವಾಗಿ ಚಲಿಸುವುದಕ್ಕೆ ಸುಮಾರು 60 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುತ್ತಿತ್ತು. ಇನ್ನೂ ಆಗಿನ ಕಾಲಕ್ಕೆ ಈ ಒಂದು ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈಗಿನ ಟೀಕೆಟ್ ಗಳ ದರ ಏನ್ನಿದೆ ಅದರ 30 ರಿಂದ 40 ಪಟ್ಟು ಹೆಚ್ಚು ಹಣವನ್ನ ಕೊಡಬೇಕಾಗಿತ್ತು.

ಏಕೆಂದರೆ ಆಗಿನ ಕಾಲದಲ್ಲೇ ಇದರಲ್ಲಿ ಲಂಡನ್ನಿಂದ ನ್ಯೂಯಾರ್ಕ್ ಗೆ ಪ್ರಯಾಣ ಬೆಳೆಸಬೇಕೆಂದರೆ ಸುಮಾರು 7 ಸಾವಿರಕ್ಕೂ ಹೆಚ್ಚು ಡಾಲರ್ ಹಣವನ್ನು ಕೊಡಬೇಕಾಗಿತ್ತು.ಅಂದರೆ ನಮ್ಮ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ ಸುಮಾರು 5ಲಕ್ಷ ರೂಪಾಯಿ ಆಗುತ್ತದೆ.ಮತ್ತೆ ಈ ಒಂದು ವಿಮಾನದ ಮೇಂಟೆನೆನ್ಸ್ ತುಂಬಾ ಕಷ್ಟವಾದ್ದರಿಂದ ಆರ್ಥಿಕವಾಗಿ ಈ ಒಂದು ವಿಮಾನ ಹೆಚ್ಚಿನ ಲಾಭವನ್ನು ಮಾಡಲಿಲ್ಲ. 1969 ರಿಂದ ಬೇರೆ ವಿಮಾನಗಳಿಗೆ ಹೋಲಿಸಿದರೆ ಈ ಒಂದು ವಿಮಾನದಲ್ಲಿ ಯಾವುದೇ ರೀತಿಯ ಪ್ರಾಣಹಾನಿಗಳಾಗಿರುವ ಘಟನೆ ನಡೆದ್ದಿಲ್ಲ. ಆದರೆ ಜುಲೈ 25,2000ನೇ ಇಸವಿಯಲ್ಲಿ ಜರುಗಿದ ಈ ಘಟನೆ ಕಾನ್ ಕಾರ್ಡ್ ವಿಮಾನವನ್ನ ಇತಿಹಾಸ ಸೇರಿಕೊಳ್ಳುವಂತೆ ಮಾಡಿತು. ಅವತ್ತಿನ ದಿನ ಟೇಕಾಫ್ ಆಗುವಂತ ಸಮಯದಲ್ಲಿ ಈ ಒಂದು ವಿಮಾನ ಕ್ರ್ಯಾಶ್ ಆಗಿ ಸುಮಾರು 113 ಜನ ಸಾವನ್ನಪ್ಪಿದ್ದರು. ಈ ಘಟನೆಯಾದ ನಂತರ ಆ ವಿಮಾನ ಮತ್ತೆ ಕಾಣಿಸಿಕೊಳ್ಳಲಿಲ್ಲ.

ಮತ್ತೆ ಕೆಲವೊಂದು ಸೇಫ್ಟಿಗಳೊಂದಿಗೆ 2001ರಲ್ಲಿ ಮತ್ತೆ ತನ್ನ ಸೇವೆಯನ್ನ ಆರಂಭಿಸಿದರು 2003ರ ಹೊತ್ತಿಗೆ ಬ್ರಿಟಿಷ್ ಏರ್ ವೇಸ್ ಇದರವೊಂದು ಸೇವೆಯನ್ನ ನಿಲ್ಲಿಸಿತು. ಕಾನ್ ಕಾರ್ಡ್ ವಿಮಾನ ತಂತ್ರಜ್ಞಾನದಲ್ಲಿ ಒಂದು ಅದ್ಭುತ ವಿಮಾನ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಇವೊಂದು ವಿಮಾನಕ್ಕೆ ಬೇಕಾದಂತಹ ಎನರ್ಜಿ ಮತ್ತೆ ಇವೊಂದು ವಿಮಾನವನ್ನ ಚಲಾಯಿಸಲು ಬೇಕಾದಂತಹ ಇಂಧನ ಇವೆಲ್ಲವನ್ನು ಮೇನ್ಟೇನ್ ಮಾಡುವುದು ತುಂಬಾ ಕಷ್ಟವಾಗಿತ್ತು. ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದುದರಿಂದ ಇದರ ಮೇಂಟೆನೆನ್ಸ್ ತುಂಬಾ ಕಷ್ಟ ಆಗಿತ್ತು. ಆದ್ದರಿಂದ ಬ್ರಿಟಿಷ್ ಏರ್ವೇಸ್ ಇದರ ಸೇವೆಯನ್ನು ನಿಲ್ಲಿಸಿತು. ಈ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಚಲಿಸುವಂತಹ ವಿಮಾನ ಈಗ ಇತಿಹಾಸ ಸೇರಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…