ಸುದ್ದಿ

ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

45

ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ.

ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ.

ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ ಬೆಟ್ಟವನ್ನು ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟವೆಂದೂ ಕರೆಯುತ್ತಾರೆ. ಚಾಮರಾಜನಗರ ತಾಲೂಕಿನ ಸುವರ್ಣಾವತಿ ಜಲಾಶಯಪಕ್ಕದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗಮಧ್ಯೆ ಈ ಬೆಟ್ಟ ಕಂಡುಬರುತ್ತದೆ. ತಮಿಳುನಾಡಿನ ದಿಂಬ್ಬಂ, ಜೋಡಿಗೆರೆ, ಕಾಡಿಗೆರೆ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಪ್ರಕೃತಿಹಸಿರು ಸೀರೆಯುಟ್ಟ ನಾರಿಯಂತೆ ಕಂಗೊಳಿಸುತ್ತಿದೆ.

ಒಂದೆಡೆ ಪ್ರಕೃತಿಯ ಮಡಿಲಿನಲ್ಲಿ ಮಲಗಿದ್ದೇವೆ ಎಂಬಂತೆ ಬಾಸವಾದರೆ ಮತ್ತೊಂದೆಡೆ ತುಂಬಿರುವ ಸುವರ್ಣಾವತಿ ಜಲಾಶಯ ಮುದ ನೀಡುತ್ತದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಸುವರ್ಣಾವತಿಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ನೀಲಿ ನಕ್ಷೆ ತಯಾರಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಜಾರಿಗೆ ಬಂದಿಲ್ಲ.

ಚಾಮರಾಜನಗರದಿಂದ20 ಕಿ.ಮೀ. ದೂರದಲ್ಲಿರುವ ಸುವರ್ಣಾವತಿಗೆ ಉತ್ತಮ ರಸ್ತೆ ಮತ್ತು ಸಾರಿಗೆ ಸೌಕರ್ಯವಿದ್ದರೂ ಪ್ರವಾಸಿ ತಾಣವಾಗಿ ಅಭಿವೃದ್ಧಿಯಾಗಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದರೆ ಉತ್ತಮ ಪ್ರವಾಸಿ ತಾಣವನ್ನಾಗಿ ಮಾಡಬಹುದು ಎಂಬುದು ಸ್ಥಳೀಯ ಆಗ್ರಹವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • govt

    ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

    ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…