News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

301

ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ.

‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ ಸ್ನೇಹಿತರಾಗಿದ್ದು, ಬಳಿಕ ಪರಸ್ಪರ ಪ್ರೀತಿಸುತ್ತಿದ್ದೆವು.

ಇತ್ತೀಚೆಗಷ್ಟೆ ಇಬ್ಬರು ಮದುವೆ ಮಾಡಿಕೊಳ್ಳಬೇಕು ಎಂದು ನಿರ್ಧರಿಸಿದ್ದೇವೆ ಎಂದು ಹಿತಾ ಅವರು ತಮ್ಮ ಪ್ರೀತಿಯ ಬಗ್ಗೆ ತಿಳಿಸಿದ್ದಾರೆ. ನಮ್ಮ ಪ್ರೀತಿಯ ವಿಚಾರವನ್ನು ಎರಡು ಕುಟುಂಬದವರಿಗೂ ತಿಳಿಸಿದಾಗ ಅವರು ಕೂಡ ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಇನ್ನೂ ಎರಡು ತಿಂಗಳಿನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತೇವೆ. ಅಂದಿನ ದಿನವೇ ನಮ್ಮ ಮದುವೆಯ ಬಗ್ಗೆ ಅಧಿಕೃತವಾಗಿ ಹೇಳಬೇಕು ಎಂದುಕೊಂಡಿದ್ದೆವು ಅಂತ ಹಿತಾ ಅವರು ತಿಳಿಸಿದ್ದಾರೆ.

ಕನ್ನಡದ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ಕಿರಣ್ ರಿಯಾಲಿಟಿ ಶೋ, ಧಾರವಾಹಿ, ಹಿಂದಿ ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ. ಬಾಲಿವುಡ್ ಚಿತ್ರವೊಂದರಲ್ಲಿಯೂ ಅವರು ಅಭಿನಯಿಸಲಿದ್ದಾರೆ. ಕಿರಣ್ ಹಾಗೂ ಹಿತಾ ಅವರ ಮದುವೆಗೆ ಪೋಷಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…

  • ವ್ಯಕ್ತಿ ವಿಶೇಷಣ

    ತಮ್ಮ ಜೀವನದಲ್ಲಿ ಜಾಸ್ತಿ ಓದದೇ ಇದ್ರೂ ಯಶಸ್ಸು ಕಂಡ ಭಾರತೀಯರ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…