ಉಪಯುಕ್ತ ಮಾಹಿತಿ

ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

196

ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ.

ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ.

ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ ಅವರನ್ನು ಸಾಲದ ಹೊರೆಯಿಂದ ತಪ್ಪಿಸಲು ಸಹಾಯಧನವನ್ನು ಹೆಚ್ಚಳ ಮಾಡಲು ನರ‍್ಧರಿಸಿದ್ದೇವೆ. ವಸತಿ ಇಲಾಖೆ ಕೈಗೊಂಡಿರುವ ಈ ನರ‍್ಧಾರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಸಬ್ಸಿಡಿ ಮೊತ್ತ ಹೆಚ್ಚಳ ಮಾಡುವುದರಿಂದ ಬಡವರು ಅತ್ಯಂತ ಕಡಿಮೆ ಬೆಲೆಯಲ್ಲಿ ಮನೆಗಳನ್ನು ನರ‍್ಮಾಣ ಮಾಡಿಕೊಂಡರೆ ರ‍್ಕಾರದ ಸಬ್ಸಿಡಿ ದೊರೆತು ಬಡವರು ಸಾಲದ ಹೊರೆಯಿಂದ ದೂರ ಉಳಿದು ನೆಮ್ಮದಿಯಿಂದ ಜೀವನ ಸಾಗಿಸುವಂತಾಗುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಎಲ್ಲಾ ವಸತಿ ಯೋಜನೆಗಳಿಗೂ ಒಂದೇ ಮಾದರಿಯಲ್ಲಿ ಸಬ್ಸಿಡಿ ನೀಡುತ್ತದೆ. ಅದೇ ಮಾದರಿಯಲ್ಲಿ ರಾಜ್ಯವು ಜಾರಿಗೆ ತರುತ್ತಿರುವುದರಿಂದ ತಾರತಮ್ಯ ನಿವಾರಣೆಯಾಗಲಿದೆ ಎಂದರು. ನಗರ ಪಟ್ಟಣಗಳಲ್ಲಿ ವಾಸಿಸುವ ಕೊಳಚೆ ನಿವಾಸಿಗಳಿಗೆ ಮುಂದಿನ ಮರ‍್ಚ್‌ ಒಳಗಾಗಿ 83 ಸಾವಿರ ಮನೆಗಳನ್ನು ನರ‍್ಮಿಸಿಕೊಡುವುದಾಗಿ ಇದೇ ಸಂರ‍್ಭದಲ್ಲಿ ಅವರು ಭರವಸೆ ನೀಡಿದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ವಿಚಿತ್ರ ಆದರೂ ಸತ್ಯ

    ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

    ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.