ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772
ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.
ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’
ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ. ಕ್ಷೇತ್ರಕ್ಕೆಹೋಗುವ_ಮಾರ್ಗ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.
ಅತಿಥಿಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ.
ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ.
ರಾಘವೇಂದ್ರಆಚಾರ್ಯ : 9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ ,೨) ಸಂತಾನ ಕೊರತೆ , ೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…