ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’
ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ. ಕ್ಷೇತ್ರಕ್ಕೆಹೋಗುವ_ಮಾರ್ಗ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.

ಅತಿಥಿಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ.
ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ.
ರಾಘವೇಂದ್ರಆಚಾರ್ಯ : 9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ ,೨) ಸಂತಾನ ಕೊರತೆ , ೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…