News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ, ಜ್ಯೋತಿಷ್ಯ

ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

446

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what             ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’
ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.  ಕ್ಷೇತ್ರಕ್ಕೆಹೋಗುವ_ಮಾರ್ಗ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.

ಅತಿಥಿಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ.
ಇನ್ನೊಬ್ಬರಿಗೂ ತಿಳಿಯಲು  ದಯವಿಟ್ಟು ಶೇರ್ ಮಾಡಿ.

ರಾಘವೇಂದ್ರಆಚಾರ್ಯ : 9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ ,೨) ಸಂತಾನ ಕೊರತೆ , ೩) ಶತ್ರು ಕಾಟ,  ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ,  ೮) ಅನಾರೋಗ್ಯ,ಮನೆ ಕಟ್ಟುವ ಯೋಗ,  ೯) ರಾಜಕೀಯದ ಭವಿಷ್ಯ,  ೧೦) ಸ್ಥಾನಮಾನ ತೊಂದರೆ,  ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772     ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…