News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಗುಲ ದರ್ಶನ, ದೇವರು

ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

513

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’ ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ.

ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.

ಕ್ಷೇತ್ರಕ್ಕೆ ಹೋಗುವ ಮಾರ್ಗ
ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.

ಅತಿಥಿ ಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ. ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ

ರಾಘವೇಂದ್ರಆಚಾರ್ಯ 9901077772 ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ,  ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ರೆ ನೀವ್ ಶಾಕ್ ಆಗ್ತೀರಾ..!ನೋಡಲು ಇಲ್ಲಿ ಕ್ಲಿಕ್ ಮಾಡಿ…

    wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಸೌಂದರ್ಯ

    ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

    ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.

  • ಆಧ್ಯಾತ್ಮ, ದೇವರು-ಧರ್ಮ

    ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…