ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’ ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ.
ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.

ಕ್ಷೇತ್ರಕ್ಕೆ ಹೋಗುವ ಮಾರ್ಗ
ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.
ಅತಿಥಿ ಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ. ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ

ರಾಘವೇಂದ್ರಆಚಾರ್ಯ 9901077772 ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…