News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ದೇಗುಲ ದರ್ಶನ, ದೇವರು

ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

509

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’ ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ.

ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.

ಕ್ಷೇತ್ರಕ್ಕೆ ಹೋಗುವ ಮಾರ್ಗ
ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.

ಅತಿಥಿ ಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ. ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ

ರಾಘವೇಂದ್ರಆಚಾರ್ಯ 9901077772 ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ,  ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…