News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.

74

ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್​ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು.

ಇಂಗ್ಲೆಂಡ್​ ಲ್ಯಾಂಚ್​ಶೈರ್​ನ ಬ್ಲ್ಯಾಕ್​ಬರ್ನ್​ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್​(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು ಅಲೆಕ್ಸಾಂಡರ್​ ಹೇಳಿಕೊಂಡಿದ್ದಾರೆ. ಇದರಿಂದ ಎಚ್ಚೆತ್ತ ಅಲೆಕ್ಸಾಂಡರ್​ ಪರೀಕ್ಷೆಗೆಂದು ಆಸ್ಪತ್ರೆಗೆ ಹೋದಾಗ ತನಗೆ ಕೆಳ ಮಟ್ಟದ ಮೆದುಳು ಕ್ಯಾನ್ಸರ್​ ಗೆಡ್ಡೆ ಇರುವುದು ಪತ್ತೆಯಾಗಿದೆ.

ಅಂದಹಾಗೆ ತಮ್ಮ ಪತಿ ಕೆವಿನ್​ ಅವರಿಂದ ವಿವಾಹದ ಕೊಡುಗೆಯಾಗಿರುವ ಅಲಿಯಾನ ಜತೆ ಅಲೆಕ್ಸಾಂಡರ್​ ಡ್ರೆಸ್ಸೇಜ್​ ಸ್ಪರ್ಧೆಯಲ್ಲಿ ಭಾಗವಹಿಸಿದ ಖುಷಿ ಹಂಚಿಕೊಂಡಿದ್ದಾರೆ. ಹಾಗೆಯೇ 2015 ರಲ್ಲಿ ಮೊದಲ ಬಾರಿಗೆ ಅನಾರೋಗ್ಯಕ್ಕೆ ತುತ್ತಾದರಂತೆ. ನನ್ನ ಮೊದಲ ಡ್ರೆಸ್ಸೇಜ್​ ಸ್ಪರ್ಧೆ ಮುಗಿದ ಕೆಲವೇ ದಿನಗಳಲ್ಲಿ ರೋಗಗ್ರಸ್ತವಾದೆ. ದಿನವೊಂದಕ್ಕೆ 14 ರಿಂದ 15 ಬಾರಿ ರೊಗಗ್ರಸ್ತವಾಗುತ್ತಿದೆ. ಸಾಕಷ್ಟು ಬಾರಿ ಔಷಧವನ್ನು ತೆಗೆದುಕೊಂಡಿದ್ದೇನೆ. ಆದರೂ ಗುಣಮುಖವಾಗಿರಲಿಲ್ಲ. ಅಲ್ಲದೆ, ಭಯಾನಕ ವಾಸನೆ ಬರುತ್ತಿತ್ತು ಎಂದಿದ್ದಾರೆ.

ಬಳಿಕ ನಾನು ಕೆಲವು ದಿನಗಳವರೆಗೆ ತವರು ಮನೆಗೆ ಹೋದೆ. ಸುಮಾರು 5-6 ವಾರಗಳವರೆಗೆ ಅಲಿಯಾನಳನ್ನು ನೋಡಲೇ ಇಲ್ಲ. ಮರಳಿ ಬಂದ ಬಳಿಕ ಅವಳ ಪ್ರತಿಕ್ರಿಯೆ ತುಂಬಾ ವಿಚಿತ್ರವಾಗಿತ್ತು. ನನ್ನ ತಲೆಯ ಒಂದು ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು. ಬಳಿಕ ಮೆದುಳು ಗಡ್ಡೆ ಇದೆ ಎಂಬುದು ಗೊತ್ತಾಗಿ, ಲಿವಿಂಗ್​ಸ್ಟನ್​​ನಲ್ಲಿರುವ ಸೆಂಟ್​ ಜಾನ್​ ಆಸ್ಪತ್ರೆಗೆ ದಾಖಲಾದೆವು. ಬಳಿಕ ಆಲಿಗೋಡೆಂಡ್ರೊಗ್ಲಿಯೊಮಾ ಮೆದುಳು ಗಡ್ಡೆಗೆ ಚಿಕಿತ್ಸೆ ನೀಡಿದರು ಎಂದು ತಿಳಿಸಿದ್ದಾರೆ.

ಚಿಕಿತ್ಸೆಯ ಬಳಿಕವು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾಗಿ ಅಲೆಕ್ಸಾಂಡರ್​ ಹೇಳಿಕೊಂಡಿದ್ದಾರೆ. ಕ್ರಮೇಣ ಚೇತರಿಸಿಕೊಂಡ ಅಲೆಕ್ಸಾಂಡರ್​ಗೆ ಆಕೆಯ ಕುದುರೆ ಅಲಿಯಾನ ಸಾಥ್​ ನೀಡಿದ್ದನ್ನು ಸ್ಮರಿಸಿದ್ದಾರೆ. ಇದೀಗ ಅಲೆಕ್ಸಾಂಡರ್​ ಮೆದುಳು ಗಡ್ಡೆ ಕುರಿತಾದ ಸಂಶೋಧನೆ ಮಾಡುತ್ತಿದ್ದು, ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ಕರ್ನಾಟಕ

    ಮೆಜೆಸ್ಟಿಕ್ ನಲ್ಲಿ ಬೇಬಿ ಸಿಟ್ಟಿಂಗ್ ವ್ಯವಸ್ಥೆಗೆ ಮೆಟ್ರೋ ನಿರ್ಧಾರ …!ಹೊಸ ಯೋಜನೆಯ ಬಗ್ಗೆ ತಿಳಿಯಲು ಈ ಲೇಖನ ಓದಿ….

    ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ‌ ಬೋಗಿ ಸಹ ಆರಂಭವಾಗಲಿದೆ‌.

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…