ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು.

25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು ಮುಂದಾದರು, ಆದರೆ.

ಆಸ್ಪತ್ರೆಯ ಬಿಲ್ ಕಟ್ಟಿಲ್ಲ ಎಂದು ಪ್ರಭಾಕರ್ ಅವರ ಮೃತದೇಹವನ್ನು ಆಚೆ ಬಿಡಲಿಲ್ಲ ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆ ಸಿಬ್ಬಂದಿ, ಏಕೆಂದರೆ ಆಸ್ಪತ್ರೆಯ ಬಿಲ್ ಪಾವತಿಸಲು ಆಗದ ಧುಸ್ಥಿತಿಯಲ್ಲಿತ್ತು ಈ ಮೇರು ನಟನ ಕುಟುಂಬ, ಎಲ್ಲಾರು ಇದ್ದು ಯಾರು ಇಲ್ಲದಂತೆ ಅನಾಥ ಸ್ಥಿತಿಯಲ್ಲಿತ್ತು ಈ ನಟನ ದೇಹ.

ಈ ವಿಷಯ ಹೇಗೋ ಅಂಬರೀಶ್ ಅವರ ಕಿವಿಗೆ ಬಿತ್ತು, ಇದನ್ನು ಕೇಳಿದ ಅಂಬಿ ಕಣ್ಣೀರು ಹಾಕಿದರು, ತಕ್ಷಣ ಹಿಂದು ಮುಂದು ನೋಡದೆ ಆಸ್ಪತ್ರೆಗೆ ಹೋಗಿ, ಆಸ್ಪತ್ರೆಯಿಂದ ಪ್ರಭಾಕರ್ ಅವರ ಮೃತದೇಹವನ್ನು ಹೊರ ತರಲು ಬೇಕಾದ ಎಲ್ಲಾ ಸಹಾಯವನ್ನು ಮಾಡಿದರು ಅಂಬರೀಶ್.

ಅಂಬರೀಶ್ ಅವರು ಒಂದು ಕೈಯಿಂದ ಮಾಡಿದ ಸಹಾಯ ಇನ್ನೊಂದು ಕೈಗೆ ಗೊತ್ತಾಗುತ್ತಿರಲಿಲ್ಲ, ಅದಕ್ಕೆ ಅವರನ್ನು ಕರ್ಣ ಎಂದು ಕರೆಯೋದು, ಹೀಗೆ ಅಂಬಿ ಮಾಡಿದ ಸಹಾಯಗಳು ಒಂದಲ್ಲಾ ಎರಡಲ್ಲ, ಇಂತಹ ಹೃದಯವಂತ ಚಿತ್ರರಂಗಕ್ಕೆ ಸಿಗುವುದು ತುಂಬಾ ಅಪರೂಪ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.