inspirational

ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

257

ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು.

25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು ಮುಂದಾದರು, ಆದರೆ.

ಆಸ್ಪತ್ರೆಯ ಬಿಲ್ ಕಟ್ಟಿಲ್ಲ ಎಂದು ಪ್ರಭಾಕರ್ ಅವರ ಮೃತದೇಹವನ್ನು ಆಚೆ ಬಿಡಲಿಲ್ಲ ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆ ಸಿಬ್ಬಂದಿ, ಏಕೆಂದರೆ ಆಸ್ಪತ್ರೆಯ ಬಿಲ್ ಪಾವತಿಸಲು ಆಗದ ಧುಸ್ಥಿತಿಯಲ್ಲಿತ್ತು ಈ ಮೇರು ನಟನ ಕುಟುಂಬ, ಎಲ್ಲಾರು ಇದ್ದು ಯಾರು ಇಲ್ಲದಂತೆ ಅನಾಥ ಸ್ಥಿತಿಯಲ್ಲಿತ್ತು ಈ ನಟನ ದೇಹ.

ಈ ವಿಷಯ ಹೇಗೋ ಅಂಬರೀಶ್ ಅವರ ಕಿವಿಗೆ ಬಿತ್ತು, ಇದನ್ನು ಕೇಳಿದ ಅಂಬಿ ಕಣ್ಣೀರು ಹಾಕಿದರು, ತಕ್ಷಣ ಹಿಂದು ಮುಂದು ನೋಡದೆ ಆಸ್ಪತ್ರೆಗೆ ಹೋಗಿ, ಆಸ್ಪತ್ರೆಯಿಂದ ಪ್ರಭಾಕರ್ ಅವರ ಮೃತದೇಹವನ್ನು ಹೊರ ತರಲು ಬೇಕಾದ ಎಲ್ಲಾ ಸಹಾಯವನ್ನು ಮಾಡಿದರು ಅಂಬರೀಶ್.

ಅಂಬರೀಶ್ ಅವರು ಒಂದು ಕೈಯಿಂದ ಮಾಡಿದ ಸಹಾಯ ಇನ್ನೊಂದು ಕೈಗೆ ಗೊತ್ತಾಗುತ್ತಿರಲಿಲ್ಲ, ಅದಕ್ಕೆ ಅವರನ್ನು ಕರ್ಣ ಎಂದು ಕರೆಯೋದು, ಹೀಗೆ ಅಂಬಿ ಮಾಡಿದ ಸಹಾಯಗಳು ಒಂದಲ್ಲಾ ಎರಡಲ್ಲ, ಇಂತಹ ಹೃದಯವಂತ ಚಿತ್ರರಂಗಕ್ಕೆ ಸಿಗುವುದು ತುಂಬಾ ಅಪರೂಪ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • ವಿಸ್ಮಯ ಜಗತ್ತು

    ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ.ಆದ್ರೆ ಈ ಮಹಿಳೆ ಬಗ್ಗೆ ತಿಳಿದ್ರೆ ನೀವ್ ಶಾಕ್ ಆಗ್ತೀರಾ..!

    ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

    ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

    ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…