ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ, ಇನ್ನು ಬೆಳಗಿನ ಸಮಯದಲ್ಲಿ ತಣ್ಣಗಿನ ನೀರಿನ ಸೇವನೆಯ ಬದಲು ಬಿಸಿ ನೀರನ್ನ ಸೇವನೆ ಮಾಡಿದರೆ ಅನೇಕ ಆರೋಗ್ಯಕರ ಲಾಭಗಳನ್ನ ಪಡೆದುಕೊಳ್ಳಬಹುದು.

ಹಾಗಾದರೆ ಬಿಸಿ ನೀರಿನ ಸೇವನೆಯಿಂದ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗೋ ಓದಿ ಮತ್ತು ಈ ಆರೋಗ್ಯ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ನಮ್ಮ ದೇಹದ ತೂಕವನ್ನ ಕಡಿಮೆ ಮಾಡಿಕೊಳ್ಳಲು ಬಿಸಿ ನಿರಿ ಉತ್ತಮವಾದ ಪರಿಹಾರವಾಗಿದೆ, ಬೆಳಗಿನ ಸಮಯದಲ್ಲಿ ಬಿಸಿ ನೀರನ್ನ ಸೇವನೆ ಮಾಡುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆ ಆಗುತ್ತದೆ ಎಂದು ಹೇಳುತ್ತಿದೆ ವೈದ್ಯಲೋಕ. ಇನ್ನು ದಿನಾಲೂ ಬಿಸಿ ನೀರನ್ನ ಸೇವನೆ ಮಾಡುವುದರಿಂದ ನಮ್ಮ ದೇಹದ ಉಷ್ಣಾಂಶ ಹೆಚ್ಚಾಗಿ ನಮ್ಮ ದೇಹದಲ್ಲಿನ ವಿಷಕಾರಿ ಅಂಶ ದೇಹದಿಂದ ಹೊರಗೆ ಹೋಗುತ್ತದೆ, ಇನ್ನು ನಮ್ಮ ತಕ್ತವನ್ನ ಶುದ್ದೀಕರಿಸಲು ಬಿಸಿ ನೀರಿನ ಸೇವನೆ ಬಹಳ ಅತ್ಯುತ್ತಮ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ಬಿಸಿ ನೀರನ್ನ ಸೇವನೆ ಮಾಡುವುದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ, ಇನ್ನು ಬೆಳಿಗ್ಗೆ ಎದ್ದಾಗ ಬಿಸಿ ನೀರನ್ನ ಕುಡಿದರೆ ಚನ್ನಾಗಿ ಹಸಿವು ಆಗುತ್ತದೆ ಮತ್ತು ವಿಸರ್ಜನಾ ಕ್ರಿಯೆಯು ಸರವಾಗಿ ಆಗುತ್ತದೆ, ಇನ್ನು ಬೆಳಗಿನ ಸಮಯದಲ್ಲಿ ಬಿಸಿ ನೀರನ್ನ ಸೇವನೆ ಮಾಡಿದರೆ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತದೆ. ಇನ್ನು ಆಹಾರ ಸೇವನೆಯ ನಂತರ ಗಂಟಲಲ್ಲಿ ಎಣ್ಣೆ ಅಥ ಜಡ್ಡಿನ ಪದಾರ್ಥಗಳು ಇದ್ದರೆ ಬಿಸಿ ನೀರನ್ನ ಕುಡಿಯುವುದು ಬಹಳ ಉತ್ತಮ, ಇನ್ನು ಬಿಸಿ ನೀರನ್ನ ಕುಡಿಯುವುದು ಕಿಡ್ನಿಗೆ ಬಹಳ ಒಳ್ಳೆಯದಾಗಿದೆ, ಇನ್ನು ಇಸಿ ನೀರನ್ನ ಕುಡಿಯುವುದರಿಂದ ಚರ್ಮದ ಸ್ಥಿತಿ ಸ್ಥಾಪಕತ್ವವು ಹೆಚ್ಚಾಗುತ್ತದೆ.

ಇನ್ನು ನೆಗಡಿಯಾಗಿ ಗಂಟಲಲ್ಲಿ ಕಫವು ಸೇರಿದ್ದರೆ ಬೆಳಗಿನ ಸಮಯದಲ್ಲಿ ಬಿಸಿ ನೀರನ್ನ ಸೇವನೆ ಮಾಡಿದರೆ ಕಫವು ಕಡಿಮೆಯಾಗಿ ನೆಗಡಿ ಕಡಿಮೆ ಆಗುತ್ತದೆ. ಇನ್ನು ಬಿಸಿ ಇರಿನ ಜೊತೆಗೆ ಜೇನು ತುಪ್ಪ ಮತ್ತು ನಿಂಬೆ ರಸವನ್ನ ಸೇರಿಸಿ ಕುಡಿದರೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಬೆಳಿಗ್ಗೆ ಬಿಸಿ ನೀರನ್ನ ಸೇವನೆ ಮಾಡುವುದರಿಂದ ನಮ್ಮ ಜೀರ್ಣಕ್ರಿಯೆಯು ಸರಾಗವಾಗಿ ಆಗುತ್ತದೆ. ಇನ್ನು ಬಿಸಿ ನೀರನ್ನ ಸೇವನೆ ಮಾಡುವುದರಿಂದ ನಮ್ಮ ಶರೀರರು ಶುದ್ಧವಾಗುತ್ತದೆ ಮತ್ತು ದೇಹದಲ್ಲಿನ ಎಲ್ಲಾ ಮಲಿನಗಳು ನಮ್ಮ ದೇಹದಿಂದ ತೊಲಗಿ ಹೋಗುತ್ತದೆ, ಇನ್ನು ಬಿಸಿ ನೀರು ನರಮಂಡಲವನ್ನ ಶುದ್ಧ ಮಾಡುವುದರ ಜೊತೆಗೆ ನಮ್ಮ ಮೆದುಳು ಮತ್ತು ಮನಸ್ಸು ಚೈತನ್ಯದಿಂದ ಇರುವಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…