ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ, ಇನ್ನು ಬೆಳಗಿನ ಸಮಯದಲ್ಲಿ ತಣ್ಣಗಿನ ನೀರಿನ ಸೇವನೆಯ ಬದಲು ಬಿಸಿ ನೀರನ್ನ ಸೇವನೆ ಮಾಡಿದರೆ ಅನೇಕ ಆರೋಗ್ಯಕರ ಲಾಭಗಳನ್ನ ಪಡೆದುಕೊಳ್ಳಬಹುದು.

ಹಾಗಾದರೆ ಬಿಸಿ ನೀರಿನ ಸೇವನೆಯಿಂದ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗೋ ಓದಿ ಮತ್ತು ಈ ಆರೋಗ್ಯ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ನಮ್ಮ ದೇಹದ ತೂಕವನ್ನ ಕಡಿಮೆ ಮಾಡಿಕೊಳ್ಳಲು ಬಿಸಿ ನಿರಿ ಉತ್ತಮವಾದ ಪರಿಹಾರವಾಗಿದೆ, ಬೆಳಗಿನ ಸಮಯದಲ್ಲಿ ಬಿಸಿ ನೀರನ್ನ ಸೇವನೆ ಮಾಡುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆ ಆಗುತ್ತದೆ ಎಂದು ಹೇಳುತ್ತಿದೆ ವೈದ್ಯಲೋಕ. ಇನ್ನು ದಿನಾಲೂ ಬಿಸಿ ನೀರನ್ನ ಸೇವನೆ ಮಾಡುವುದರಿಂದ ನಮ್ಮ ದೇಹದ ಉಷ್ಣಾಂಶ ಹೆಚ್ಚಾಗಿ ನಮ್ಮ ದೇಹದಲ್ಲಿನ ವಿಷಕಾರಿ ಅಂಶ ದೇಹದಿಂದ ಹೊರಗೆ ಹೋಗುತ್ತದೆ, ಇನ್ನು ನಮ್ಮ ತಕ್ತವನ್ನ ಶುದ್ದೀಕರಿಸಲು ಬಿಸಿ ನೀರಿನ ಸೇವನೆ ಬಹಳ ಅತ್ಯುತ್ತಮ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ಬಿಸಿ ನೀರನ್ನ ಸೇವನೆ ಮಾಡುವುದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ, ಇನ್ನು ಬೆಳಿಗ್ಗೆ ಎದ್ದಾಗ ಬಿಸಿ ನೀರನ್ನ ಕುಡಿದರೆ ಚನ್ನಾಗಿ ಹಸಿವು ಆಗುತ್ತದೆ ಮತ್ತು ವಿಸರ್ಜನಾ ಕ್ರಿಯೆಯು ಸರವಾಗಿ ಆಗುತ್ತದೆ, ಇನ್ನು ಬೆಳಗಿನ ಸಮಯದಲ್ಲಿ ಬಿಸಿ ನೀರನ್ನ ಸೇವನೆ ಮಾಡಿದರೆ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತದೆ. ಇನ್ನು ಆಹಾರ ಸೇವನೆಯ ನಂತರ ಗಂಟಲಲ್ಲಿ ಎಣ್ಣೆ ಅಥ ಜಡ್ಡಿನ ಪದಾರ್ಥಗಳು ಇದ್ದರೆ ಬಿಸಿ ನೀರನ್ನ ಕುಡಿಯುವುದು ಬಹಳ ಉತ್ತಮ, ಇನ್ನು ಬಿಸಿ ನೀರನ್ನ ಕುಡಿಯುವುದು ಕಿಡ್ನಿಗೆ ಬಹಳ ಒಳ್ಳೆಯದಾಗಿದೆ, ಇನ್ನು ಇಸಿ ನೀರನ್ನ ಕುಡಿಯುವುದರಿಂದ ಚರ್ಮದ ಸ್ಥಿತಿ ಸ್ಥಾಪಕತ್ವವು ಹೆಚ್ಚಾಗುತ್ತದೆ.

ಇನ್ನು ನೆಗಡಿಯಾಗಿ ಗಂಟಲಲ್ಲಿ ಕಫವು ಸೇರಿದ್ದರೆ ಬೆಳಗಿನ ಸಮಯದಲ್ಲಿ ಬಿಸಿ ನೀರನ್ನ ಸೇವನೆ ಮಾಡಿದರೆ ಕಫವು ಕಡಿಮೆಯಾಗಿ ನೆಗಡಿ ಕಡಿಮೆ ಆಗುತ್ತದೆ. ಇನ್ನು ಬಿಸಿ ಇರಿನ ಜೊತೆಗೆ ಜೇನು ತುಪ್ಪ ಮತ್ತು ನಿಂಬೆ ರಸವನ್ನ ಸೇರಿಸಿ ಕುಡಿದರೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಬೆಳಿಗ್ಗೆ ಬಿಸಿ ನೀರನ್ನ ಸೇವನೆ ಮಾಡುವುದರಿಂದ ನಮ್ಮ ಜೀರ್ಣಕ್ರಿಯೆಯು ಸರಾಗವಾಗಿ ಆಗುತ್ತದೆ. ಇನ್ನು ಬಿಸಿ ನೀರನ್ನ ಸೇವನೆ ಮಾಡುವುದರಿಂದ ನಮ್ಮ ಶರೀರರು ಶುದ್ಧವಾಗುತ್ತದೆ ಮತ್ತು ದೇಹದಲ್ಲಿನ ಎಲ್ಲಾ ಮಲಿನಗಳು ನಮ್ಮ ದೇಹದಿಂದ ತೊಲಗಿ ಹೋಗುತ್ತದೆ, ಇನ್ನು ಬಿಸಿ ನೀರು ನರಮಂಡಲವನ್ನ ಶುದ್ಧ ಮಾಡುವುದರ ಜೊತೆಗೆ ನಮ್ಮ ಮೆದುಳು ಮತ್ತು ಮನಸ್ಸು ಚೈತನ್ಯದಿಂದ ಇರುವಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…