News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರೆಸಿಪಿ

ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

800

ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ..

ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ
3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು
5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ – ಚಿಟಿಕೆ

ಮಾಡುವ ವಿಧಾನ

* ಮೊದಲಿಗೆ ನಾಲ್ಕು ಮೊಟ್ಟೆಗಳನ್ನು ಒಂದು ಕುಕ್ಕರ್ ಗೆ ಹಾಕಿ, ಸ್ವಲ್ಪ ಉಪ್ಪು, ನೀರು ಹಾಕಿ ಒಂದು ವಿಶಲ್ ಕೂಗಿಸಿ ಬೇಯಿಸಿಕೊಳ್ಳಿ.
* ಈಗ ಮೊಟ್ಟೆ ಬಿಡಿಸಿ ಒಂದು ಮೊಟ್ಟೆಯನ್ನು ಎರಡು ಭಾಗ ಮಾಡಿ ಕಟ್ ಮಾಡಿಕೊಳ್ಳಿ.
* ಬಳಿಕ ಒಂದು ಪ್ಯಾನ್ ಗೆ ಎರಡು ಚಮಚ ಎಣ್ಣೆ ಹಾಕಿ, ಬಿಸಿ ಆದ ಮೇಲೆ ಕಟ್ ಮಾಡಿದ್ದ ಮೊಟ್ಟೆಯನ್ನು ಇಟ್ಟು 1 ನಿಮಿಷ ಬೇಯಿಸಿಕೊಳ್ಳಿ.
* ನಂತರ ಮೊಟ್ಟೆಯನ್ನು ಉಲ್ಟಾ ಮಾಡಿ ಸ್ವಲ್ಪ ಬ್ರೌನ್ ಬಣ್ಣ ಬರುವರೆಗೆ ಬೇಯಿಸಿಕೊಳ್ಳಿ.
* ಈಗ ಕಡಿಮೆ ಉರಿ ಇಟ್ಟು ಅದರ ಮೇಲೆ ಚಿಟಿಕೆ ಅರಿಶಿಣ ಉದುರುಸಿ.
* ಈಗ ಮೆಣಸು ಮತ್ತು ಉಪ್ಪನ್ನು ಪುಡಿ ಮಾಡಿಕೊಂಡು ಮೊಟ್ಟೆಯ ಮೇಲೆ ಉದುರಿಸಿ.
* ಮತ್ತೆ ಮೊಟ್ಟೆಯನ್ನು ಉಲ್ಟಾ ಮಾಡಿ ಮೆಣಸು ಮತ್ತು ಉಪ್ಪಿನ ಪುಡಿ ಉದುರಿಸಿ.
* ನಂತರ ಸಣ್ಣಗೆ ಕಟ್ ಮಾಡಿದ್ದ ಕೊತ್ತಂಬರಿ ಸೊಪ್ಪನ್ನು ಹಾಕಿದರೆ ಸ್ಪೈಸಿ ಸ್ಪೈಸಿಯಾಗಿ ಎಗ್ ಪೆಪ್ಪರ್ ಫ್ರೈ ತಿನ್ನಲು ಸಿದ್ಧ.

ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನದ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಸುದ್ದಿ

    ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

    ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…