News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರೆಸಿಪಿ

ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

802

ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ..

ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ
3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು
5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ – ಚಿಟಿಕೆ

ಮಾಡುವ ವಿಧಾನ

* ಮೊದಲಿಗೆ ನಾಲ್ಕು ಮೊಟ್ಟೆಗಳನ್ನು ಒಂದು ಕುಕ್ಕರ್ ಗೆ ಹಾಕಿ, ಸ್ವಲ್ಪ ಉಪ್ಪು, ನೀರು ಹಾಕಿ ಒಂದು ವಿಶಲ್ ಕೂಗಿಸಿ ಬೇಯಿಸಿಕೊಳ್ಳಿ.
* ಈಗ ಮೊಟ್ಟೆ ಬಿಡಿಸಿ ಒಂದು ಮೊಟ್ಟೆಯನ್ನು ಎರಡು ಭಾಗ ಮಾಡಿ ಕಟ್ ಮಾಡಿಕೊಳ್ಳಿ.
* ಬಳಿಕ ಒಂದು ಪ್ಯಾನ್ ಗೆ ಎರಡು ಚಮಚ ಎಣ್ಣೆ ಹಾಕಿ, ಬಿಸಿ ಆದ ಮೇಲೆ ಕಟ್ ಮಾಡಿದ್ದ ಮೊಟ್ಟೆಯನ್ನು ಇಟ್ಟು 1 ನಿಮಿಷ ಬೇಯಿಸಿಕೊಳ್ಳಿ.
* ನಂತರ ಮೊಟ್ಟೆಯನ್ನು ಉಲ್ಟಾ ಮಾಡಿ ಸ್ವಲ್ಪ ಬ್ರೌನ್ ಬಣ್ಣ ಬರುವರೆಗೆ ಬೇಯಿಸಿಕೊಳ್ಳಿ.
* ಈಗ ಕಡಿಮೆ ಉರಿ ಇಟ್ಟು ಅದರ ಮೇಲೆ ಚಿಟಿಕೆ ಅರಿಶಿಣ ಉದುರುಸಿ.
* ಈಗ ಮೆಣಸು ಮತ್ತು ಉಪ್ಪನ್ನು ಪುಡಿ ಮಾಡಿಕೊಂಡು ಮೊಟ್ಟೆಯ ಮೇಲೆ ಉದುರಿಸಿ.
* ಮತ್ತೆ ಮೊಟ್ಟೆಯನ್ನು ಉಲ್ಟಾ ಮಾಡಿ ಮೆಣಸು ಮತ್ತು ಉಪ್ಪಿನ ಪುಡಿ ಉದುರಿಸಿ.
* ನಂತರ ಸಣ್ಣಗೆ ಕಟ್ ಮಾಡಿದ್ದ ಕೊತ್ತಂಬರಿ ಸೊಪ್ಪನ್ನು ಹಾಕಿದರೆ ಸ್ಪೈಸಿ ಸ್ಪೈಸಿಯಾಗಿ ಎಗ್ ಪೆಪ್ಪರ್ ಫ್ರೈ ತಿನ್ನಲು ಸಿದ್ಧ.

ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನದ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…