ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ..

ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ
3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು
5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ – ಚಿಟಿಕೆ

* ಮೊದಲಿಗೆ ನಾಲ್ಕು ಮೊಟ್ಟೆಗಳನ್ನು ಒಂದು ಕುಕ್ಕರ್ ಗೆ ಹಾಕಿ, ಸ್ವಲ್ಪ ಉಪ್ಪು, ನೀರು ಹಾಕಿ ಒಂದು ವಿಶಲ್ ಕೂಗಿಸಿ ಬೇಯಿಸಿಕೊಳ್ಳಿ.
* ಈಗ ಮೊಟ್ಟೆ ಬಿಡಿಸಿ ಒಂದು ಮೊಟ್ಟೆಯನ್ನು ಎರಡು ಭಾಗ ಮಾಡಿ ಕಟ್ ಮಾಡಿಕೊಳ್ಳಿ.
* ಬಳಿಕ ಒಂದು ಪ್ಯಾನ್ ಗೆ ಎರಡು ಚಮಚ ಎಣ್ಣೆ ಹಾಕಿ, ಬಿಸಿ ಆದ ಮೇಲೆ ಕಟ್ ಮಾಡಿದ್ದ ಮೊಟ್ಟೆಯನ್ನು ಇಟ್ಟು 1 ನಿಮಿಷ ಬೇಯಿಸಿಕೊಳ್ಳಿ.
* ನಂತರ ಮೊಟ್ಟೆಯನ್ನು ಉಲ್ಟಾ ಮಾಡಿ ಸ್ವಲ್ಪ ಬ್ರೌನ್ ಬಣ್ಣ ಬರುವರೆಗೆ ಬೇಯಿಸಿಕೊಳ್ಳಿ.
* ಈಗ ಕಡಿಮೆ ಉರಿ ಇಟ್ಟು ಅದರ ಮೇಲೆ ಚಿಟಿಕೆ ಅರಿಶಿಣ ಉದುರುಸಿ.
* ಈಗ ಮೆಣಸು ಮತ್ತು ಉಪ್ಪನ್ನು ಪುಡಿ ಮಾಡಿಕೊಂಡು ಮೊಟ್ಟೆಯ ಮೇಲೆ ಉದುರಿಸಿ.
* ಮತ್ತೆ ಮೊಟ್ಟೆಯನ್ನು ಉಲ್ಟಾ ಮಾಡಿ ಮೆಣಸು ಮತ್ತು ಉಪ್ಪಿನ ಪುಡಿ ಉದುರಿಸಿ.
* ನಂತರ ಸಣ್ಣಗೆ ಕಟ್ ಮಾಡಿದ್ದ ಕೊತ್ತಂಬರಿ ಸೊಪ್ಪನ್ನು ಹಾಕಿದರೆ ಸ್ಪೈಸಿ ಸ್ಪೈಸಿಯಾಗಿ ಎಗ್ ಪೆಪ್ಪರ್ ಫ್ರೈ ತಿನ್ನಲು ಸಿದ್ಧ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…