News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

118

ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

    ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…