News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

118

ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ಸಿನಿಮಾ, ಸುದ್ದಿ

    ನೀವೇನು ಹರಿಶ್ಚಂದ್ರನ ತುಂಡುಗಳಾ?ಕೆಟ್ಟ ದಾಗಿ ಮಾತನಾಡಿದ್ರೆ ಸುಮ್ಮ ನಿರುವುದಿಲ್ಲ ಎಂದು ಟೀಕೆ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಾಕಿ ಭಾಯ್…

    ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ.  ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • Health

    ಬಾಯಿ ಹುಣ್ಣಾಗಿ ಏನೂ ತಿನ್ನೋಕೆ ಆಗ್ತಿಲ್ವಾ..? ಇಲ್ಲಿದೆ ನೋಡಿ ಮನೆಮದ್ದು.

    ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…