News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

122

ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…

  • ಸುದ್ದಿ

    ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

    ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…