ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…