News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

122

ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…