News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

121

ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….

  • ಸಿನಿಮಾ

    ದರ್ಶನ್ ಈಗ ಲಂಡನ್ಗೆ ಪಯಣ…!ಸಿಗಲಿದೇ ವಿದೇಶದಿಂದ ಗೌರವ …!ತಿಳಿಯಲು ಇದನ್ನು ಓದಿ..

    ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…