News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

122

ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ.

ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ.

ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು.

ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ ಅಪ್ಪಿಕೊಳ್ಳುವುದು ಸಮಾಜದ ಮೌಲ್ಯಗಳಿಗೆ ವಿರುದ್ಧ ಹಾಗೂ ಇದರಿಂದ ಯೂನಿವರ್ಸಿಟಿಯ ಗೌರವಕ್ಕೂ ಧಕ್ಕೆ ಆಗಿದೆ. ಹಾಗಾಗಿ ಆಕೆಯನ್ನು ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಗೊಂದಲದಲ್ಲಿ ಸಿಲುಕಿ ಈ ವ್ಯಕ್ತಿ ತನ್ನ ಲಿಂಗವನ್ನು ಎಷ್ಟು ಸಲ ಬದಲಾಯಿಸಿಕೊಂಡ ಗೊತ್ತಾ..?ತಿಳಿಯಲು ಈ ಲೇಖನ ಓದಿ

    ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • inspirational

    ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

    ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….