ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.

ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ. ಇನ್ನು ಸ್ತ್ರೀ ಸಂಬಂಧಿ ಸಮಸ್ಯೆಯಾದ ತಿಂಗಳ ಋತುಸ್ರಾವ. ಇದು ಸರಿಯಾಗಿ ಆಗದಿದ್ದರೆ ಪ್ರತಿ ದಿನ ಹುರಳಿಕಾಳಿನ ಸೂಪ್ ಅಥವಾ ಸಲಾಡ್ ಸೇವಿಸಿದರೆ ಋತುಸ್ರಾವ ಸರಿಯಾಗಿ ಆಗುತ್ತದೆ. ರಾತ್ರಿ ನೀರಿನಲ್ಲಿ ನೆನೆಸಿದ ಹುರುಳಿಕಾಳಿನ ಆ ನೀರನ್ನು ದಿನಕ್ಕೆ 3 ಬಾರಿ ಕುಡಿದರೆ ಬಿಳಿಸ್ರಾವ ಸಮಸ್ಯೆ ನಿವಾರಣೆಯಾಗುತ್ತದೆ. ಕಿಡ್ನಿಯಲ್ಲಿ ಕಲ್ಲಿದ್ದರೆ ಪ್ರತಿ ನಿತ್ಯ ನೆನೆಸಿ ಬೇಯಿಸಿದ ಹುರುಳಿಕಾಳನ್ನು ಸೇವಿಸಿದರೆ ಕಲ್ಲುಗಳು ಬೇಗ ನಿವಾರಣೆಯಾಗುತ್ತವೆ.

ಬಿಕ್ಕಳಿಕೆ ಹೆಚ್ಚಿದ್ದರೆ ಹುರುಳಿಕಾಳನ್ನು ಸುಡುವಾಗ ಬರುವ ಹೊಗೆಯನ್ನು ಬಾಯಿಂದ ತೆಗೆದು ಕೊಂಡರೆ ಬಿಕ್ಕಳಿಕೆ ಬೇಗ ನಿಲ್ಲುತ್ತದೆ ಈ ಹುರುಳಿಕಾಳನ್ನು ರಾತ್ರಿ ನೀರಲ್ಲಿ ನೆನೆಸಿ ಬೆಳಗ್ಗೆ ಚೆನ್ನಾಗಿ ಬೇಯಿಸಿ ಅದಕ್ಕೆ ಸೈಂಧವ ಉಪ್ಪು, ಕರಿಮೆಣಸಿನ ಪುಡಿ, ಜೀರಿಗೆ ಸೇರಿಸಿ ತಿಂಡಿ ಸಮಯಕ್ಕೆ ಸೇವಿಸಿದರೆ ದೇಹದ ತೂಕ ಮತ್ತು ಬೊಜ್ಜು ಕರಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೇಯಿಸದೆ ದಿನಕ್ಕೆ 2 ಬಾರಿ ಖಾಲಿ ಹೊಟ್ಟೆಗೆ ಸೇವಿಸಿದರೆ ದೇಹದ ಕೊಬ್ಬಿನಂಶ ಕಡಿಮೆಯಾಗುತ್ತದೆ. ಇನ್ನು ಇದೇ ನೆನೆಸಿದ ಹುರುಳಿಕಾಳನ್ನು ಪೇಸ್ಟ್ ಮಾಡಿ ನೋವು ಮತ್ತು ಊತ ಇರುವ ಸಂಧಿಗಳಿಗೆ ಲೇಪ ಮಾಡಿದರೆ ನೋವು ಮತ್ತು ಊತ ಬೇಗ ಕಡಿಮೆಯಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…