News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

76

ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ.

ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ ನಂತರ ಏರ್ಟೆಲ್, ವಡಾಫೋನ್​ ಐಡಿಯಾ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ.

ಕಳೆದ ವರ್ಷದ ಎರಡನೇ ತ್ರೈಮಾಸಿಕದಲ್ಲಿ ವಡಾಫೋನ್​ ಐಡಿಯಾ ಕೇವಲ 4,874 ಕೋಟಿ ರೂ. ನಷ್ಟ ಅನುಭವಿಸಿತ್ತು. ಆದರೆ, ನಷ್ಟದ ಮೊತ್ತ ಮಿತಿಮೀರಿ ಏರಿಕೆ ಆಗಿದ್ದು, ಸಂಸ್ಥೆಗೆ ನುಂಗಲಾರದ ತುತ್ತಾಗಿದೆ.ವಡಾಫೋನ್​ ಐಡಿಯಾ ಸಂಸ್ಥೆ ಇತ್ತೀಚೆಗೆ ಸಂಸ್ಥೆಯನ್ನು ಮುಚ್ಚಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಅದು ನಿಜವಾಗುವ ಲಕ್ಷಣ ಗೋಚರವಾಗಿದೆ.

ಉಂಟಾಗಿರುವ ನಷ್ಟವನ್ನು ತುಂಬಿಕೊಡಲು ಸರ್ಕಾರದ ಬಳಿ ಕೇಳುತ್ತೇವೆ. ಇದರ ಆದಾರದ ಮೇಲೆ ಉದ್ಯಮ ಮುಂದುವರಿಸಬೇಕೆ ಬೇಡವೇ ಎನ್ನುವುದನ್ನು ನಿರ್ಧಾರ ಮಾಡುತ್ತೇವೆ ಎಂದು ವಡಾಫೋನ್ ಐಡಿಯಾ ಹೇಳಿದೆ. ಈ ಮೂಲಕ ವಡಾಫೋನ್​ ಐಡಿಯಾ ಸಂಸ್ಥೆಯನ್ನು ಮುಚ್ಚುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದೇವೆ ಎಂದು ಪರೋಕ್ಷವಾಗಿ ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

    ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • ಜೈ ಶ್ರೀ ರಾಮ
    ದೇವರು-ಧರ್ಮ

    ಇಂದು ಶ್ರೀರಾಮ ನವಮಿ…ಮಾಡಬೇಕಾಗಿರುವ ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳಿ…ಎಲ್ಲರಿಗೂ ಶೇರ್ ಮಾಡಿ…

    ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…