News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ವಿಜ್ಞಾನ

ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

88

ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್​(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್​ಪಾನ್​ನಲ್ಲಿ ಹಾಕಿ ಆಮ್ಲೆಟ್​ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್​ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್​ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್​ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್​)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ವಿಚಿತ್ರ ಆದರೂ ಸತ್ಯ

    21 ವರ್ಷದ ತಂಗಿಯ ಮದುವೆ 10 ವರ್ಷದ ಬಾಲಕನೊಂದಿಗೆ ಮಾಡಿಸಿದ ಅಣ್ಣ..!ತಿಳಿಯಲು ಈ ಲೇಖನ ಓದಿ..

    ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್‌ ನಗರದ ಭಾಂಗ್‌ಸಿಕ್‌ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.

  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…

  • ಆಧ್ಯಾತ್ಮ

    ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

    ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.