ವಿಜ್ಞಾನ

ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

84

ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್​(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್​ಪಾನ್​ನಲ್ಲಿ ಹಾಕಿ ಆಮ್ಲೆಟ್​ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್​ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್​ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್​ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್​)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಸುದ್ದಿ

    ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

    ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.