ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್ಪಾನ್ನಲ್ಲಿ ಹಾಕಿ ಆಮ್ಲೆಟ್ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…