ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!

ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್ಪಾನ್ನಲ್ಲಿ ಹಾಕಿ ಆಮ್ಲೆಟ್ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್ನಷ್ಟೇ ವೆಚ್ಚವಾಗಲಿದೆಯಂತೆ!

ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.

ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….