ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ!
ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು ದೆಹಲಿಐಐಟಿಯಲ್ಲಿ ಆಯೋಜನೆಗೊಂಡಿದ್ದ ಕೈಗಾರಿಕಾ ದಿನ-2019ರಲ್ಲಿ ಮೊದಲಬಾರಿಗೆ ಪ್ರದರ್ಶಿಸಲಾಯಿತು. ಈ ಮೊಟ್ಟೆಗಳು ಕೋಳಿಮೊಟ್ಟೆಯ ಆಕಾರದ ಬದಲು ಕ್ಯೂಬ್(ಘನ) ಆಕಾರದಲ್ಲಿ ಲಭಿಸಲಿವೆ. ಇವನ್ನು ಸುಲಭವಾಗಿ ಪುಡಿಮಾಡಿ, ನೀರಿನಲ್ಲಿ ಬೆರೆಸಿ ಸಾಸ್ಪಾನ್ನಲ್ಲಿ ಹಾಕಿ ಆಮ್ಲೆಟ್ಮಾಡಿಕೊಂಡು ತಿನ್ನಬಹುದಾಗಿದೆ! ಇದಕ್ಕೂ ಕೋಳಿ ಮೊಟ್ಟೆಗಳಿಂದತಯಾರಿಸುವ ಆಮ್ಲೆಟ್ನಷ್ಟೇ ವೆಚ್ಚವಾಗಲಿದೆಯಂತೆ!
ಹೆಸರುಬೇಳೆಆಧಾರಿತ ಮೊಟ್ಟೆ! : ಹೌದು. ದೆಹಲಿ ಐಐಟಿಯಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ವಿಭಾಗದಸಹಾಯಕ ಪ್ರೊಫೆಸರ್ ಕಾವ್ಯಾ ದಾಶೋಹರ ಅವರಪ್ರಕಾರ ಹೆಸರುಬೇಳೆ ಬೆಳೆ ಆಧಾರಿತವಾಗಿ ಸಸ್ಯಾಹಾರಮೊಟ್ಟೆಯನ್ನು ಬೆಳೆಯಲಾಗಿದೆ.
ಭಾರತೀಯರು ಸಾಮಾನ್ಯವಾಗಿ ಬೇಳೆಕಾಳುಗಳ ಮೂಲಕ ಅಗತ್ಯವಾದ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ, ನಾವು ಈ ನಿಟ್ಟಿನಲ್ಲಿ ಪ್ರಯೋಗಗಳನ್ನು ಆರಂಭಿಸಿದೆವು. ಹೆಸರುಬೇಳೆಯಲ್ಲಿ ಕೋಳಿ ಮೊಟ್ಟೆಯ ಬಿಳಿ ಭಾಗದಲ್ಲಿರುವಷ್ಟೇ ಪೌಷ್ಟಿಕಾಂಶ ಇರುವುದು ಖಚಿತವಾಯಿತು. ಆದ್ದರಿಂದ, ಹೆಸರುಬೇಳೆ ಗಿಡ ಆಧಾರಿತವಾದ ಸಸ್ಯಾಹಾರ ಮೊಟ್ಟೆಯನ್ನು ಬೆಳೆಯಲು ಮುಂದಾದೆವು ಎಂದು ತಿಳಿಸಿದರು. ಕೋಳಿ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಹಾಗೂ ಅಲರ್ಜಿ ಸಮಸ್ಯೆಗಳು ಇರುತ್ತವೆ. ಆದರೆ, ಸಸ್ಯಾಹಾರದ ಮೊಟ್ಟೆಯಲ್ಲಿ ಈ ಸಮಸ್ಯೆಗಳಿಲ್ಲ. ಜತೆಗೆ ಕೋಳಿ ಮೊಟ್ಟೆ ತಿನ್ನದೇ ಇರುವವರು ಸಸ್ಯಾಹಾರ ಮೊಟ್ಟೆಯನ್ನು ತಿಂದು, ಕೋಳಿ ಮೊಟ್ಟೆಯಲ್ಲಿ ದೊರೆಯುತ್ತಿದ್ದ ಎಲ್ಲ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು ಎಂದರು. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.